ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ : ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಸಾಧ್ಯತೆ

Published : Jul 30, 2023, 10:31 AM IST

ರಾಜ್ಯ ಬಿಜೆಪಿಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದೆ. 40% ಕಮಿಷನ್ ತನಿಖೆಗೆ ಸರ್ಕಾರ ನಿರ್ಧರಿಸಿದ್ದು, ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ.

ಚುನಾವಣೆ ವೇಳೆ ಬಿಜೆಪಿ 40 ಪರ್ಸೆಂಟ್ ಸರ್ಕಾರ(40% commission) ಎಂದು ಕಾಂಗ್ರೆಸ್‌(Congress) ಆರೋಪ ಮಾಡಿತ್ತು. ಇದೀಗ ಈ ಆರೋಪದ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ಈ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಮರದ ಅಖಾಡಕ್ಕಿಳಿದಿದೆ. ಈ ಬಗ್ಗೆ ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಹಾ ಸಮರವನ್ನೇ ಕಾಂಗ್ರೆಸ್ ನಡೆಸಿತ್ತು. ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ(Siddaramaiah) ಸರ್ಕಾರ ತಣ್ಣಗಾಗಿತ್ತು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಎಂದು ಬಿಜೆಪಿ ನಾಯಕರಿಂದಲೇ ಒತ್ತಾಯ ಕೇಳಿಬಂದಿತ್ತು. ಅಲ್ಲದೇ ಮೌನ ಮುರಿದು ತನಿಖೆ ಮಾಡಲಿ ಎಂದು ಸರ್ಕಾರಕ್ಕೆ ಸವಾಲ್ ಹಾಕಿದ್ದರು. ಸಂಸದ ಪ್ರತಾಪ್ ಸಿಂಹ, ಸಿಟಿ ರವಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಒತ್ತಾಯದ ಬೆನ್ನಲ್ಲೇ 40% ಕಮಿಷನ್ ತನಿಖೆಗೆ ಸರ್ಕಾರ ತೀರ್ಮಾನ ಮಾಡಿದೆ. ನಿವೃತ್ತ ನ್ಯಾ.ನಾಗಮೋಹನ್ ದಾಸ್ (Nagmohan Das)ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲೀ 40% ತನಿಖೆಗೆ ಸಚಿವರ ಸಹಮತ ಸಹ ಲಭ್ಯವಾಗಿದೆ.

ಇದನ್ನೂ ವೀಕ್ಷಿಸಿ:  ವಂದೇ ಭಾರತ್‌ ರೈಲಿಗೆ ಯುವಕರಿಂದ ಕಲ್ಲು ತೂರಾಟ... ರೈಲ್ವೇ ಇಲಾಖೆಗೆ ಪ್ರಾಣ ಸಂಕಟ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more