Hubballi-Dharwad Corporation: ಚುನಾವಣೆಯಾಗಿ 4 ತಿಂಗಳಾದ್ರೂ ಆಗದ ಮೇಯರ್-ಉಪಮೇಯರ್ ಆಯ್ಕೆ

Hubballi-Dharwad Corporation: ಚುನಾವಣೆಯಾಗಿ 4 ತಿಂಗಳಾದ್ರೂ ಆಗದ ಮೇಯರ್-ಉಪಮೇಯರ್ ಆಯ್ಕೆ

Suvarna News   | Asianet News
Published : Jan 28, 2022, 05:14 PM ISTUpdated : Jan 28, 2022, 05:32 PM IST

ಹುಬ್ಬಳ್ಳಿ ಧಾರವಾಡ  (Hubballi Dharwad) ಮಹಾನಗರ ಪಾಲಿಕೆ ರಾಜ್ಯದಲ್ಲಿ ಎರಡನೇ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿದೆ. ಆದರೆ  ಚುಣಾವಣೆಯಾಗಿ 4 ತಿಂಗಳಾದ್ರೂ ಇನ್ನೂ ಮೇಯರ್ ಉಪಮೇಯರ್ ಆಯ್ಕೆ‌ಯಾಗದಿದ್ದಕ್ಕೆ ಪಾಲಿಕೆಯ ಸದ್ಯಸ್ಯರು ಸೇರಿದಂತೆ ಕಾಂಗ್ರೆಸ್ ನಾಯಕರು ಪಾಲಿಕೆಯ ಮುಂದೆ ಅಣುಕು ಪ್ರದರ್ಶನ ಮಾಡಿದ್ದಾರೆ.

ಬೆಂಗಳೂರು (ಜ. 28): ಹುಬ್ಬಳ್ಳಿ ಧಾರವಾಡ  (Hubballi Dharwad) ಮಹಾನಗರ ಪಾಲಿಕೆ ರಾಜ್ಯದಲ್ಲಿ ಎರಡನೇ ಮಹಾನಗರ ಪಾಲಿಕೆಯಾಗಿ ಹೊರಹೊಮ್ಮಿದೆ. ಆದರೆ  ಚುಣಾವಣೆಯಾಗಿ 4 ತಿಂಗಳಾದ್ರೂ ಇನ್ನೂ ಮೇಯರ್ ಉಪಮೇಯರ್ ಆಯ್ಕೆ‌ಯಾಗದಿದ್ದಕ್ಕೆ ಪಾಲಿಕೆಯ ಸದ್ಯಸ್ಯರು ಸೇರಿದಂತೆ ಕಾಂಗ್ರೆಸ್ ನಾಯಕರು ಪಾಲಿಕೆಯ ಮುಂದೆ ಅಣುಕು ಪ್ರದರ್ಶನ ಮಾಡಿದ್ದಾರೆ.

ಕಳೆದ‌ ನಾಲ್ಕು ತಿಂಗಳಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಆಯ್ಕೆಯನ್ನ ಮಾಡದಿದ್ದಕ್ಕೆ ಕಾಂಗ್ರೆಸ್ ವಾರ್ಡ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸ್ವಯಂ ಘೋಷಿತವಾಗಿ ಮೇಯರ್ ಆಗಿ ಜಗದೀಶ್ ಶೆಟ್ಟರ್ ಮತ್ತು ಉಪ ಮೇಯರ್ ಆಗಿ ಅರವಿಂದ ಬೆಲ್ಲದ ಅವರನ್ನ‌ ಆಯ್ಕೆ ಮಾಡಿದ್ದಾರೆ. ಇನ್ನು ಹೊಸದಾಗಿ ಆಯ್ಕೆಯಾದ ಮೇಯರ್, ಉಪ ಮೇಯರ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪಾಲಿಕೆಯಲ್ಲಿ 82 ವಾರ್ಡಗಳಲ್ಲಿ 39 ಬಿಜೆಪಿ, 34 ಕಾಂಗ್ರೆಸ್, 03 ಎಂಐಎಂ, 1 ಜೆಡಿಎಸ್, ಪಕ್ಷೇತರ 6 ಸೇರಿದಂತೆ 82 ವಾರ್ಡಗಳಲ್ಲಿ ಸದಸ್ಯರು ಆಯ್ಕೆರಾಗಿದ್ದಾರೆ. 

ಇನ್ನು ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಕಳೆದ ಐದು ತಿಂಗಳಿಂದ 82 ವಾರ್ಡ್‌ಗಳ ಸದಸ್ಯರು ಆಯ್ಕೆಯಾಗಿದ್ದಾರೆ. ಆದರೆ ಇದುವರೆಗೂ ಮೇಯರ್ ಉಪ ಮೇಯರ್ ಆಯ್ಕೆಯಾಗಿಲ್ಲ. ಅದಕ್ಕೆ‌ ಇಂದು ಸದಸ್ಯರುಗಳು ಸೇರಿ,  ಅಣುಕು ಪ್ರದರ್ಶನ ಮಾಡಿ, ಮಾಜಿ ಸಿಎಂ ಜಗದೀಶ ಶೆಟ್ಡರ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಿ, ಉಪ ಮೇಯರ್ ಆಗಿ ಶಾಸಕ ಅರವಿಂದ ಬೆಲ್ಲದ ಅವರನ್ನ ಆಯ್ಕೆ ಮಾಡಿ ಅಧಿಕಾರವನ್ನ ಕೊಟ್ಟಿದ್ಧಾರೆ. ಇನ್ನಾದರೂ ಎಚ್ಚೆತ್ತುಕ್ಕೊಂಡು ಬಿಜೆಪಿ ನಾಯಕರುಗಳು ಮೇಯರ್ ಉಪಮೇಯರ್ ಆಯ್ಕೆ ಮಾಡಬೇಕಿದೆ. ಜೊತೆಗೆ ಸದಸ್ಯರಿಗೆ ಅಧಿಕಾರವನ್ನ ಕೊಡಬೇಕಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more