Mekedatu Project: ಪಾದಯಾತ್ರೆಗೆ ಹಲವು ಹಂತದ ತಯಾರಿ, ಡಿಕೆಶಿ ನೇತೃತ್ವದಲ್ಲಿ ತಯಾರಿ

Mekedatu Project: ಪಾದಯಾತ್ರೆಗೆ ಹಲವು ಹಂತದ ತಯಾರಿ, ಡಿಕೆಶಿ ನೇತೃತ್ವದಲ್ಲಿ ತಯಾರಿ

Published : Jan 04, 2022, 05:09 PM IST

ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. 
 

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. 

ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಆದರೆ, ನಾವು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹೋರಾಟದಲ್ಲಿ ಭಾಗಿಯಾಗುವಂತೆ ಎಲ್ಲಾ ಪಕ್ಷದ ಮುಖಂಡರು, ನಾಯಕರು, ಮಠಾಧಿಪತಿಗಳು, ಹಾಲಿ, ಮಾಜಿ ಶಾಸಕರಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ರಾಜ್ಯದಲ್ಲೀಗ ಕೋವಿಡ್‌ (Covid 19) ಹೆಚ್ಚಳ ಆಗುತ್ತಿರುವ ಹೊತ್ತಲ್ಲಿ ಕಾಂಗ್ರೆಸ್‌ (Congress) ಪಾದಯಾತ್ರೆ ಮಾಡುತ್ತಿರುವುದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್‌ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್‌ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಈಗ ಪಾದಯಾತ್ರೆ ಮಾಡಿ ಕೊರೋನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕಾಂಗ್ರೆಸ್‌ನವರ ಮೆರವಣಿಗೆಯಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್‌ ಹೊಣೆ ಹೊರಬೇಕಾಗುತ್ತದೆ ಎಂದು ನಳೀನ್ ಕುಮಾರ್ (Nalin Kumar kateel) ಎಚ್ಚರಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more