Mekedatu Project: ಪಾದಯಾತ್ರೆಗೆ ಹಲವು ಹಂತದ ತಯಾರಿ, ಡಿಕೆಶಿ ನೇತೃತ್ವದಲ್ಲಿ ತಯಾರಿ

Mekedatu Project: ಪಾದಯಾತ್ರೆಗೆ ಹಲವು ಹಂತದ ತಯಾರಿ, ಡಿಕೆಶಿ ನೇತೃತ್ವದಲ್ಲಿ ತಯಾರಿ

Published : Jan 04, 2022, 05:09 PM IST

ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. 
 

ಬೆಂಗಳೂರು (ಜ. 04): ಕೊರೋನಾ ಪ್ರಕರಣಗಳನ್ನು ಹೆಚ್ಚಾಗಿ ಸೃಷ್ಟಿಸಿ ಮೇಕೆದಾಟು ಪಾದಯಾತ್ರೆ (Mekedatu) ತಡೆಯಲು ರಾಜ್ಯ ಬಿಜೆಪಿ ಸರ್ಕಾರದವರು ಯತ್ನಿಸುತ್ತಿದ್ದಾರೆ. ಲಾಕ್‌ಡೌನ್‌ (Lockdown) ಜಾರಿಯಾದರೂ ನಾವು ಪಾದಯಾತ್ರೆ ನಡೆಸುತ್ತೇವೆ. ಲಾಕ್‌ಡೌನ್‌ ಜಾರಿಗೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಹೇಳಿದರು. 

ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಆದರೆ, ನಾವು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹೋರಾಟದಲ್ಲಿ ಭಾಗಿಯಾಗುವಂತೆ ಎಲ್ಲಾ ಪಕ್ಷದ ಮುಖಂಡರು, ನಾಯಕರು, ಮಠಾಧಿಪತಿಗಳು, ಹಾಲಿ, ಮಾಜಿ ಶಾಸಕರಿಗೆ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ರಾಜ್ಯದಲ್ಲೀಗ ಕೋವಿಡ್‌ (Covid 19) ಹೆಚ್ಚಳ ಆಗುತ್ತಿರುವ ಹೊತ್ತಲ್ಲಿ ಕಾಂಗ್ರೆಸ್‌ (Congress) ಪಾದಯಾತ್ರೆ ಮಾಡುತ್ತಿರುವುದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕೋವಿಡ್‌ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್‌ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಈಗ ಪಾದಯಾತ್ರೆ ಮಾಡಿ ಕೊರೋನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕಾಂಗ್ರೆಸ್‌ನವರ ಮೆರವಣಿಗೆಯಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್‌ ಹೊಣೆ ಹೊರಬೇಕಾಗುತ್ತದೆ ಎಂದು ನಳೀನ್ ಕುಮಾರ್ (Nalin Kumar kateel) ಎಚ್ಚರಿಸಿದ್ದಾರೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more