ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

Published : Sep 08, 2023, 05:10 PM IST

ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಓಲೈಕೆ ರಾಜಕಾರಣ ಮಾಡ್ತಿದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ₹6 ಲಕ್ಷದ ವಾಹನವನ್ನು ಶೇ.50ರಷ್ಟು ಸಬ್ಸಿಡಿ ಬಳಸಿಕೊಂಡು ಖರೀದಿಸಿ, ಮರು ದಿನವೇ ₹5 ಲಕ್ಷಕ್ಕೆ ಆ ವಾಹನವನ್ನು ಮಾರಿ, ಕೂತಲ್ಲೇ ಬರೋಬ್ಬರಿ ₹2 ಲಕ್ಷ ನಿವ್ವಳ ಲಾಭ. ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯವಿದ್ದು, ಬಡ ಹಿಂದೂಗಳಿಗೆ ಈ ಸೌಲಭ್ಯ ಇಲ್ಲ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more