ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

Published : Sep 08, 2023, 05:10 PM IST

ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಓಲೈಕೆ ರಾಜಕಾರಣ ಮಾಡ್ತಿದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ₹6 ಲಕ್ಷದ ವಾಹನವನ್ನು ಶೇ.50ರಷ್ಟು ಸಬ್ಸಿಡಿ ಬಳಸಿಕೊಂಡು ಖರೀದಿಸಿ, ಮರು ದಿನವೇ ₹5 ಲಕ್ಷಕ್ಕೆ ಆ ವಾಹನವನ್ನು ಮಾರಿ, ಕೂತಲ್ಲೇ ಬರೋಬ್ಬರಿ ₹2 ಲಕ್ಷ ನಿವ್ವಳ ಲಾಭ. ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯವಿದ್ದು, ಬಡ ಹಿಂದೂಗಳಿಗೆ ಈ ಸೌಲಭ್ಯ ಇಲ್ಲ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more