ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ; ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯ: ಕೇಂದ್ರ ಸಚಿವ ವಾಗ್ದಾಳಿ

Published : Sep 08, 2023, 05:10 PM IST

ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಓಲೈಕೆ ರಾಜಕಾರಣ ಮಾಡ್ತಿದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಕಾಂಗ್ರೆಸ್ ಕರ್ನಾಟಕದಲ್ಲಿ ಕೆಲವು ನಿರ್ದಿಷ್ಟ ಸಮುದಾಯಗಳಿಗೆ ಹೇಗೆ ಲಂಚ ನೀಡಿ, ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತದೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ಇಲ್ಲಿದೆ. ₹6 ಲಕ್ಷದ ವಾಹನವನ್ನು ಶೇ.50ರಷ್ಟು ಸಬ್ಸಿಡಿ ಬಳಸಿಕೊಂಡು ಖರೀದಿಸಿ, ಮರು ದಿನವೇ ₹5 ಲಕ್ಷಕ್ಕೆ ಆ ವಾಹನವನ್ನು ಮಾರಿ, ಕೂತಲ್ಲೇ ಬರೋಬ್ಬರಿ ₹2 ಲಕ್ಷ ನಿವ್ವಳ ಲಾಭ. ಹಿಂದೂಯೇತರ ಸಮುದಾಯಗಳಿಗೆ ಮಾತ್ರ ಈ ಸೌಲಭ್ಯವಿದ್ದು, ಬಡ ಹಿಂದೂಗಳಿಗೆ ಈ ಸೌಲಭ್ಯ ಇಲ್ಲ ಎಂದು ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more