ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

Published : Jul 16, 2024, 11:21 PM IST

ಸದನದಲ್ಲೊಂದು ಹಾಸ್ಯ ಪ್ರಸಂಗ, ವಾಲ್ಮೀಕಿ ಮೂಡ ಹಗರಣ ಚರ್ಚೆಯಲ್ಲಿ ಅಶ್ವತ್ಥ್ ನಾರಾಯಣ, ಡಿಕೆಶಿ ವಾಗ್ವಾದ,ಕಾಂಗ್ರೆಸ್‌ಗೆ ತಟ್ಟಿದ ವಾಲ್ಮೀಕಿ ಹಗರಣ ಬಿಸಿ, ವಿಜಯೇಂದ್ರ ತೀವ್ರ ವಾಗ್ದಾಳಿ,  ಮುಡಾ ಅಕ್ರಮ, ದೇವನೂರು ಬದಲು ವಿಜಯನಗರ ಬಡಾವಣೆಯಲ್ಲಿ ಸೈಟ್ ನೀಡಿದ್ದೇಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಷತ್‌ನಲ್ಲೂ ವಾಲ್ಮೀಕಿ ಹಗರಣ, ಮೂಡ ಹಗರಣ ಗದ್ದಲ ಜೋರಾಗಿತ್ತು. ಈ ವೇಳೆ ಬೇರೊಬ್ಬರ ಕುರ್ಚಿಯಲ್ಲಿ ಕುಳಿತಿದ್ದ  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎದ್ದು ನಿಂತು ಮಾತನಾಡಿದ್ದನ್ನು ಬಿಜೆಪಿ ನಾಯಕರು ಆಕ್ಷೇಪಿಸಿದ್ದರು.  ಈ ವೇಳೆ ಸ್ಪಷ್ಟನೆ ನೀಡಿದ ಯತೀಂದ್ರ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಉತ್ತರಿಸಿದ್ದಾರೆ. ಹೌದು, ಯತೀಂದ್ರ ಸಿದ್ದರಾಮಯ್ಯ ಕುರ್ಚಿಯಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದರು. ಈ ವಿವಾದ ಜೋರಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಎದ್ದು ಹೊರಟು ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಕುರ್ಚಿ ಬಿಟ್ಟು ತೆರಳುತ್ತಿದ್ದಂತೆ ಸಭೆ ನಗೆಗಡಲಲ್ಲಿ ತೇಲಾಡಿತ್ತು.
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more