ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

Published : Jul 16, 2024, 11:21 PM IST

ಸದನದಲ್ಲೊಂದು ಹಾಸ್ಯ ಪ್ರಸಂಗ, ವಾಲ್ಮೀಕಿ ಮೂಡ ಹಗರಣ ಚರ್ಚೆಯಲ್ಲಿ ಅಶ್ವತ್ಥ್ ನಾರಾಯಣ, ಡಿಕೆಶಿ ವಾಗ್ವಾದ,ಕಾಂಗ್ರೆಸ್‌ಗೆ ತಟ್ಟಿದ ವಾಲ್ಮೀಕಿ ಹಗರಣ ಬಿಸಿ, ವಿಜಯೇಂದ್ರ ತೀವ್ರ ವಾಗ್ದಾಳಿ,  ಮುಡಾ ಅಕ್ರಮ, ದೇವನೂರು ಬದಲು ವಿಜಯನಗರ ಬಡಾವಣೆಯಲ್ಲಿ ಸೈಟ್ ನೀಡಿದ್ದೇಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಷತ್‌ನಲ್ಲೂ ವಾಲ್ಮೀಕಿ ಹಗರಣ, ಮೂಡ ಹಗರಣ ಗದ್ದಲ ಜೋರಾಗಿತ್ತು. ಈ ವೇಳೆ ಬೇರೊಬ್ಬರ ಕುರ್ಚಿಯಲ್ಲಿ ಕುಳಿತಿದ್ದ  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎದ್ದು ನಿಂತು ಮಾತನಾಡಿದ್ದನ್ನು ಬಿಜೆಪಿ ನಾಯಕರು ಆಕ್ಷೇಪಿಸಿದ್ದರು.  ಈ ವೇಳೆ ಸ್ಪಷ್ಟನೆ ನೀಡಿದ ಯತೀಂದ್ರ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಉತ್ತರಿಸಿದ್ದಾರೆ. ಹೌದು, ಯತೀಂದ್ರ ಸಿದ್ದರಾಮಯ್ಯ ಕುರ್ಚಿಯಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದರು. ಈ ವಿವಾದ ಜೋರಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಎದ್ದು ಹೊರಟು ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಕುರ್ಚಿ ಬಿಟ್ಟು ತೆರಳುತ್ತಿದ್ದಂತೆ ಸಭೆ ನಗೆಗಡಲಲ್ಲಿ ತೇಲಾಡಿತ್ತು.
 

25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
Read more