ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

ಯತೀಂದ್ರ ಸಿದ್ದರಾಮಯ್ಯ ಕುರ್ಚಿ ಆಕ್ರಮಿಸಿದ ಡಿಕೆ ಶಿವಕುಮಾರ್!

Published : Jul 16, 2024, 11:21 PM IST

ಸದನದಲ್ಲೊಂದು ಹಾಸ್ಯ ಪ್ರಸಂಗ, ವಾಲ್ಮೀಕಿ ಮೂಡ ಹಗರಣ ಚರ್ಚೆಯಲ್ಲಿ ಅಶ್ವತ್ಥ್ ನಾರಾಯಣ, ಡಿಕೆಶಿ ವಾಗ್ವಾದ,ಕಾಂಗ್ರೆಸ್‌ಗೆ ತಟ್ಟಿದ ವಾಲ್ಮೀಕಿ ಹಗರಣ ಬಿಸಿ, ವಿಜಯೇಂದ್ರ ತೀವ್ರ ವಾಗ್ದಾಳಿ,  ಮುಡಾ ಅಕ್ರಮ, ದೇವನೂರು ಬದಲು ವಿಜಯನಗರ ಬಡಾವಣೆಯಲ್ಲಿ ಸೈಟ್ ನೀಡಿದ್ದೇಕೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಷತ್‌ನಲ್ಲೂ ವಾಲ್ಮೀಕಿ ಹಗರಣ, ಮೂಡ ಹಗರಣ ಗದ್ದಲ ಜೋರಾಗಿತ್ತು. ಈ ವೇಳೆ ಬೇರೊಬ್ಬರ ಕುರ್ಚಿಯಲ್ಲಿ ಕುಳಿತಿದ್ದ  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಎದ್ದು ನಿಂತು ಮಾತನಾಡಿದ್ದನ್ನು ಬಿಜೆಪಿ ನಾಯಕರು ಆಕ್ಷೇಪಿಸಿದ್ದರು.  ಈ ವೇಳೆ ಸ್ಪಷ್ಟನೆ ನೀಡಿದ ಯತೀಂದ್ರ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಉತ್ತರಿಸಿದ್ದಾರೆ. ಹೌದು, ಯತೀಂದ್ರ ಸಿದ್ದರಾಮಯ್ಯ ಕುರ್ಚಿಯಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದರು. ಈ ವಿವಾದ ಜೋರಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಎದ್ದು ಹೊರಟು ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಕುರ್ಚಿ ಬಿಟ್ಟು ತೆರಳುತ್ತಿದ್ದಂತೆ ಸಭೆ ನಗೆಗಡಲಲ್ಲಿ ತೇಲಾಡಿತ್ತು.
 

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
Read more