ಸರ್ಕಾರಿ ಸಿಬ್ಬಂದಿಗಳಿಗೆ ವೇತನವಿಲ್ಲ, ಗ್ಯಾರೆಂಟಿ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದ ಹಣ

ಸರ್ಕಾರಿ ಸಿಬ್ಬಂದಿಗಳಿಗೆ ವೇತನವಿಲ್ಲ, ಗ್ಯಾರೆಂಟಿ ಹೆಸರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದ ಹಣ

Published : Mar 12, 2025, 12:18 AM ISTUpdated : Mar 12, 2025, 06:05 AM IST

ಕಾರ್ಯಕರ್ತರಿಗೆ ಸರ್ಕಾರದ ಸಂಬಳ, ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್, ಗ್ಯಾರಂಟಿಗೆ ದುಡ್ಡಿಲ್ಲ, ಆದರೆ ಅನುಷ್ಠಾನ ಸಮಿತಿಗೆ ಜಾತ್ರೆ, ಸರ್ಕಾರದ ಬುಡಕ್ಕೆ ಬಂತಾ ರನ್ಯಾ ಚಿನ್ನ ಕಳ್ಳಸಾಗಾಣಿಕೆ ಕೇಸ್,  ಅನಧಿಕೃತ ಮಸೀದಿ ತೆರೆಯಲು ಹೊರಟ ಸರ್ಕಾರಕ್ಕೆ ಪ್ರತಾಪ್ ಸಿಂಹ್ ಸವಾಲು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ತಾಲೂಕು, ಜಿಲ್ಲೆ, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಅಧ್ಯಕ್ಷರು, ಸದಸ್ಯರು ಒಳಗೊಂಡ ಅನುಷ್ಠಾನ ಸಮಿತಿ ಮಾಡಲಾಗಿದೆ. ಇವರ ಸಂಬಳ, ಗೌರವ ಧನ ಸೇರಿದಂತೆ ಒಂದಷ್ಟು ದುಡ್ಡು ಇಲ್ಲೇ ಜಾತ್ರಯಾಗುತ್ತಿದೆ ಎಂದು ವಿಪಕ್ಷ ಗಂಭೀರ ಪ್ರಶ್ನೆ ಎತ್ತಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಿದ್ದಾರೆ. ಹೀಗಾಗಿ ಸರ್ಕಾರ ಹಣ ಪಡೆಯುವ ಹಕ್ಕು ಕಾರ್ಯಕರ್ತರಿಗೆ ಇದೆ ಎಂದು ಡಿಕೆ ಶಿವಕುಮಾರ್ ಸದನದಲ್ಲಿ ಹೇಳಿದ ಮಾತು ಭಾರಿ ವಿವಾದ ಸೃಷ್ಟಿಸಿದೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more