News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

Published : Jun 08, 2023, 11:00 PM IST

ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗೆ ದಿನಕ್ಕೊಂದು ನಿಯಮಗಳು ಸರ್ಕಾರ ಸೇರಿಸುತ್ತಿದೆ. ಇದು ಜನರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಗೃಹಜ್ಯೋತಿ ವಿಚಾರದ ಗೊಂದಲದ ಬಳಿಕ ಈಗ ಗೃಹಲಕ್ಷ್ಮೀಯಲ್ಲೂ ಹೊಸ ನಿಯಮವನ್ನು ಸರ್ಕಾರ ಘೋಷಣೆ ಮಾಡಿದೆ.
 

ಬೆಂಗಳೂರು (ಜೂ. 8): ಗೃಹಜ್ಯೋತಿ ಬಳಿಕ ಗೃಹಲಕ್ಷ್ಮಿ ಯೋಜನೆಗೂ ದಿನಬೆಳಗಾದರೆ ಒಂದೊಂದು ನಿಯಮವನ್ನು ಸರ್ಕಾರ ಸೇರಿಸುತ್ತಿದೆ. ಹೊಸ ನಿಯಮದ ಪ್ರಕಾರ, ಮಕ್ಕಳು ತೆರಿಗೆ ಪಾವತಿಸುತ್ತಿದ್ದರೆ ಅಂಥ ತಾಯಂದಿರರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ನಡೆದ ಸಭೆಯ ಬಳಿಕ ಹೇಳಿದ್ದಾರೆ.

ಇಲ್ಲಿಯವರೆಗೂ ಪತಿ ಐಟಿ ಅಥವಾ ಜಿಎಸ್‌ಟಿ ತೆರಿಗೆ ಕಟ್ಟುತ್ತಿದ್ದರೆ ಅಂಥವರಿಗೆ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಗುರುವಾರ ಹೊಸ ನಿಯಮವನ್ನು ಸೇರಿಸಲಾಗಿದ್ದು, ಮಕ್ಕಳು ತೆರಿಗೆ ಕಟ್ಟುತ್ತಿದ್ದರೂ ಅವರಿಗೆ ಗೃಹಲಕ್ಷ್ಮೀಯ 2 ಸಾವಿರ ರೂಪಾಯಿ ಬರೋದಿಲ್ಲ ಎಂದು ಹೇಳಲಾಗಿದೆ.

ಗೋಳ್ವಾಳ್ಕರ್‌, ಸಾವರ್ಕರ್‌ ಫೇಕ್‌ ದೇಶಭಕ್ತರು, ಅವರ ಪಾಠ ನಮಗ್ಯಾಕೆ: ಕುಂವೀ!

ಇದರ ನಡುವೆ, ರಾಜ್ಯದಿಂದ ಏಕೈಕ ಕಾಂಗ್ರೆಸ್‌ ಸಂಸದರಾಗಿರುವ ಡಿಕೆ ಸುರೇಶ್‌ ರಾಜಕೀಯ ವೈರಾಗ್ಯದ ಮಾತನಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ವಾ ಅನ್ನೋ ಅನುಮಾನ ಕಾಡಿದೆ. ಅದಕ್ಕೆ ಕಾರಣ ಅವರು ಇಂದು ಆಡಿರುವ ಮಾತಿಗಳು!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more