News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

Published : Jun 08, 2023, 11:00 PM IST

ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗೆ ದಿನಕ್ಕೊಂದು ನಿಯಮಗಳು ಸರ್ಕಾರ ಸೇರಿಸುತ್ತಿದೆ. ಇದು ಜನರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಗೃಹಜ್ಯೋತಿ ವಿಚಾರದ ಗೊಂದಲದ ಬಳಿಕ ಈಗ ಗೃಹಲಕ್ಷ್ಮೀಯಲ್ಲೂ ಹೊಸ ನಿಯಮವನ್ನು ಸರ್ಕಾರ ಘೋಷಣೆ ಮಾಡಿದೆ.
 

ಬೆಂಗಳೂರು (ಜೂ. 8): ಗೃಹಜ್ಯೋತಿ ಬಳಿಕ ಗೃಹಲಕ್ಷ್ಮಿ ಯೋಜನೆಗೂ ದಿನಬೆಳಗಾದರೆ ಒಂದೊಂದು ನಿಯಮವನ್ನು ಸರ್ಕಾರ ಸೇರಿಸುತ್ತಿದೆ. ಹೊಸ ನಿಯಮದ ಪ್ರಕಾರ, ಮಕ್ಕಳು ತೆರಿಗೆ ಪಾವತಿಸುತ್ತಿದ್ದರೆ ಅಂಥ ತಾಯಂದಿರರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ನಡೆದ ಸಭೆಯ ಬಳಿಕ ಹೇಳಿದ್ದಾರೆ.

ಇಲ್ಲಿಯವರೆಗೂ ಪತಿ ಐಟಿ ಅಥವಾ ಜಿಎಸ್‌ಟಿ ತೆರಿಗೆ ಕಟ್ಟುತ್ತಿದ್ದರೆ ಅಂಥವರಿಗೆ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಗುರುವಾರ ಹೊಸ ನಿಯಮವನ್ನು ಸೇರಿಸಲಾಗಿದ್ದು, ಮಕ್ಕಳು ತೆರಿಗೆ ಕಟ್ಟುತ್ತಿದ್ದರೂ ಅವರಿಗೆ ಗೃಹಲಕ್ಷ್ಮೀಯ 2 ಸಾವಿರ ರೂಪಾಯಿ ಬರೋದಿಲ್ಲ ಎಂದು ಹೇಳಲಾಗಿದೆ.

ಗೋಳ್ವಾಳ್ಕರ್‌, ಸಾವರ್ಕರ್‌ ಫೇಕ್‌ ದೇಶಭಕ್ತರು, ಅವರ ಪಾಠ ನಮಗ್ಯಾಕೆ: ಕುಂವೀ!

ಇದರ ನಡುವೆ, ರಾಜ್ಯದಿಂದ ಏಕೈಕ ಕಾಂಗ್ರೆಸ್‌ ಸಂಸದರಾಗಿರುವ ಡಿಕೆ ಸುರೇಶ್‌ ರಾಜಕೀಯ ವೈರಾಗ್ಯದ ಮಾತನಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ವಾ ಅನ್ನೋ ಅನುಮಾನ ಕಾಡಿದೆ. ಅದಕ್ಕೆ ಕಾರಣ ಅವರು ಇಂದು ಆಡಿರುವ ಮಾತಿಗಳು!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more