News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

Published : Jun 08, 2023, 11:00 PM IST

ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗೆ ದಿನಕ್ಕೊಂದು ನಿಯಮಗಳು ಸರ್ಕಾರ ಸೇರಿಸುತ್ತಿದೆ. ಇದು ಜನರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಗೃಹಜ್ಯೋತಿ ವಿಚಾರದ ಗೊಂದಲದ ಬಳಿಕ ಈಗ ಗೃಹಲಕ್ಷ್ಮೀಯಲ್ಲೂ ಹೊಸ ನಿಯಮವನ್ನು ಸರ್ಕಾರ ಘೋಷಣೆ ಮಾಡಿದೆ.
 

ಬೆಂಗಳೂರು (ಜೂ. 8): ಗೃಹಜ್ಯೋತಿ ಬಳಿಕ ಗೃಹಲಕ್ಷ್ಮಿ ಯೋಜನೆಗೂ ದಿನಬೆಳಗಾದರೆ ಒಂದೊಂದು ನಿಯಮವನ್ನು ಸರ್ಕಾರ ಸೇರಿಸುತ್ತಿದೆ. ಹೊಸ ನಿಯಮದ ಪ್ರಕಾರ, ಮಕ್ಕಳು ತೆರಿಗೆ ಪಾವತಿಸುತ್ತಿದ್ದರೆ ಅಂಥ ತಾಯಂದಿರರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ನಡೆದ ಸಭೆಯ ಬಳಿಕ ಹೇಳಿದ್ದಾರೆ.

ಇಲ್ಲಿಯವರೆಗೂ ಪತಿ ಐಟಿ ಅಥವಾ ಜಿಎಸ್‌ಟಿ ತೆರಿಗೆ ಕಟ್ಟುತ್ತಿದ್ದರೆ ಅಂಥವರಿಗೆ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಗುರುವಾರ ಹೊಸ ನಿಯಮವನ್ನು ಸೇರಿಸಲಾಗಿದ್ದು, ಮಕ್ಕಳು ತೆರಿಗೆ ಕಟ್ಟುತ್ತಿದ್ದರೂ ಅವರಿಗೆ ಗೃಹಲಕ್ಷ್ಮೀಯ 2 ಸಾವಿರ ರೂಪಾಯಿ ಬರೋದಿಲ್ಲ ಎಂದು ಹೇಳಲಾಗಿದೆ.

ಗೋಳ್ವಾಳ್ಕರ್‌, ಸಾವರ್ಕರ್‌ ಫೇಕ್‌ ದೇಶಭಕ್ತರು, ಅವರ ಪಾಠ ನಮಗ್ಯಾಕೆ: ಕುಂವೀ!

ಇದರ ನಡುವೆ, ರಾಜ್ಯದಿಂದ ಏಕೈಕ ಕಾಂಗ್ರೆಸ್‌ ಸಂಸದರಾಗಿರುವ ಡಿಕೆ ಸುರೇಶ್‌ ರಾಜಕೀಯ ವೈರಾಗ್ಯದ ಮಾತನಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ವಾ ಅನ್ನೋ ಅನುಮಾನ ಕಾಡಿದೆ. ಅದಕ್ಕೆ ಕಾರಣ ಅವರು ಇಂದು ಆಡಿರುವ ಮಾತಿಗಳು!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more