News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

News Hour: ಕಾಂಗ್ರೆಸ್‌ ಗ್ಯಾರಂಟಿಗೆ ದಿನಕ್ಕೆ ಒಂದೊಂದು ನಿಯಮ!

Published : Jun 08, 2023, 11:00 PM IST

ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿರುವ ಪಂಚ ಗ್ಯಾರಂಟಿಗೆ ದಿನಕ್ಕೊಂದು ನಿಯಮಗಳು ಸರ್ಕಾರ ಸೇರಿಸುತ್ತಿದೆ. ಇದು ಜನರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಗೃಹಜ್ಯೋತಿ ವಿಚಾರದ ಗೊಂದಲದ ಬಳಿಕ ಈಗ ಗೃಹಲಕ್ಷ್ಮೀಯಲ್ಲೂ ಹೊಸ ನಿಯಮವನ್ನು ಸರ್ಕಾರ ಘೋಷಣೆ ಮಾಡಿದೆ.
 

ಬೆಂಗಳೂರು (ಜೂ. 8): ಗೃಹಜ್ಯೋತಿ ಬಳಿಕ ಗೃಹಲಕ್ಷ್ಮಿ ಯೋಜನೆಗೂ ದಿನಬೆಳಗಾದರೆ ಒಂದೊಂದು ನಿಯಮವನ್ನು ಸರ್ಕಾರ ಸೇರಿಸುತ್ತಿದೆ. ಹೊಸ ನಿಯಮದ ಪ್ರಕಾರ, ಮಕ್ಕಳು ತೆರಿಗೆ ಪಾವತಿಸುತ್ತಿದ್ದರೆ ಅಂಥ ತಾಯಂದಿರರಿಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ನಡೆದ ಸಭೆಯ ಬಳಿಕ ಹೇಳಿದ್ದಾರೆ.

ಇಲ್ಲಿಯವರೆಗೂ ಪತಿ ಐಟಿ ಅಥವಾ ಜಿಎಸ್‌ಟಿ ತೆರಿಗೆ ಕಟ್ಟುತ್ತಿದ್ದರೆ ಅಂಥವರಿಗೆ 2 ಸಾವಿರ ರೂಪಾಯಿ ಸಿಗೋದಿಲ್ಲ ಎಂದು ತಿಳಿಸಲಾಗಿತ್ತು. ಆದರೆ, ಗುರುವಾರ ಹೊಸ ನಿಯಮವನ್ನು ಸೇರಿಸಲಾಗಿದ್ದು, ಮಕ್ಕಳು ತೆರಿಗೆ ಕಟ್ಟುತ್ತಿದ್ದರೂ ಅವರಿಗೆ ಗೃಹಲಕ್ಷ್ಮೀಯ 2 ಸಾವಿರ ರೂಪಾಯಿ ಬರೋದಿಲ್ಲ ಎಂದು ಹೇಳಲಾಗಿದೆ.

ಗೋಳ್ವಾಳ್ಕರ್‌, ಸಾವರ್ಕರ್‌ ಫೇಕ್‌ ದೇಶಭಕ್ತರು, ಅವರ ಪಾಠ ನಮಗ್ಯಾಕೆ: ಕುಂವೀ!

ಇದರ ನಡುವೆ, ರಾಜ್ಯದಿಂದ ಏಕೈಕ ಕಾಂಗ್ರೆಸ್‌ ಸಂಸದರಾಗಿರುವ ಡಿಕೆ ಸುರೇಶ್‌ ರಾಜಕೀಯ ವೈರಾಗ್ಯದ ಮಾತನಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡೋದಿಲ್ವಾ ಅನ್ನೋ ಅನುಮಾನ ಕಾಡಿದೆ. ಅದಕ್ಕೆ ಕಾರಣ ಅವರು ಇಂದು ಆಡಿರುವ ಮಾತಿಗಳು!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more