ಕನಕಪುರ ಬಂಡೆ ಕಿಸೆ ಸೇರಿದ 'ಕೈ' ಸಾರಥ್ಯ?

ಕನಕಪುರ ಬಂಡೆ ಕಿಸೆ ಸೇರಿದ 'ಕೈ' ಸಾರಥ್ಯ?

Suvarna News   | Asianet News
Published : Jan 17, 2020, 10:48 AM ISTUpdated : Jan 17, 2020, 06:31 PM IST

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.  
 

ಬೆಂಗಳೂರು (ಜ. 17): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಹೆಸರು ಬಹುತೇಕ ಅಧಿಕೃತಗೊಂಡಿದೆ. ಕೈ ಹೈ ಕಮಾಂಡ್‌ನಿಂದ ಅಂತಿಮ ಘೋಷಣೆಯೊಂದೇ ಬಾಕಿ ಉಳಿದಿದೆ ಎನ್ನಲಾಗಿದೆ. ತೆರೆಮರೆಯಲ್ಲಿ ಡಿಕೆಶಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಶುರುವಾಗಿದೆ.  

ಡಿಕೆ ಶಿವಕುಮಾರ್ ಕೆಪಿಸಿಸಿ ಸಾರಥ್ಯ ವಹಿಸಿಕೊಂಡರೇ ರಾಜ್ಯ ಕಾಂಗ್ರೆಸ್‌ಗೆ ಆಗುವ ಲಾಭ- ನಷ್ಟವೇನು? ಎಂಬ ಲೆಕ್ಕಾ ಚಾರ ಶುರುವಾಗಿದೆ. ಅಧಿಕಾರ ವಹಿಸಿಕೊಂಡ ನಂತರ ಪಕ್ಷ ಸಂಘಟನೆಗೆ ಏನೇನು ಮಾಡಬೇಕೆಂದು ಡಿಕೆಶಿ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಂಧ್ರ ಸಿಎಂ ಜಗನ್ ರೀತಿಯಲ್ಲಿ ಪಾದಯಾತ್ರೆ ಮಾಡುತ್ತಾರೆ ಎನ್ನಲಾಗಿದೆ. 

ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!