'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

Published : Oct 04, 2022, 05:15 PM IST

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಯಾಚಿಸಬೇಕು: ಪರೇಶ್‌ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಕೊಟ್ಟ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಗಿಬಿದ್ದಿದೆ.
 

ಬೆಂಗಳೂರು (ಅ.4): ಪರೇಶ್‌ ಮೆಸ್ತಾ ಸಾವು ಆಕಸ್ಮಿಕ ಎನ್ನುವ ಸಿಬಿಐ ವರದಿಗೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್‌ ವಾರ್‌ ನಡೆಸಿದೆ. ಡಿಕೆ ರವಿ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿತ್ತು. ಆದರೆ, ತನಿಖೆ ಮಾಡಿದ ಸಿಬಿಐ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿತ್ತು.

ತೀರ್ಥಹಳ್ಳಿಯ ನಂದಿತಾಳದ್ದು ಕೊಲೆ ಎಂದು ಬಿಜೆಪಿ ಆರೋಪ ಮಾಡುವ ಮೂಲಕ ರಾಜಕೀಯ ಮಾಡಿತ್ತು. ಸಿಐಡಿ ತನಿಖೆ ನಡೆಸಿ ವರದಿ ಮಾಡಿದ ಬಳಿಕ, ಇದೊಂದು ಆತ್ಮಹತ್ಯೆ ಎನ್ನುವುದು ಗೊತ್ತಾಗಿತ್ತು. ಬಿಜೆಪಿ ಎಲ್ಲದರಲ್ಲೂ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಹೇಳಿದೆ.

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

2017ರ ಡಿಸೆಂಬರ್‌ 6 ರಂದು ಹೊನ್ನಾವರದಲ್ಲಿ ಗಲಭೆಯಾಗಿತ್ತು. ಎರಡು ದಿನಗಳ ಬಳಿಕ ಪರೇಶ್‌ ಮೆಸ್ತಾ ಸಾವಾಗಿತ್ತು. ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಅವರು ಪತ್ತೆಯಾಗಿದ್ದರು. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಿವೆ ಎಂದು ಕಾಂಗ್ರೆಸ್‌ ಹೇಳಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more