'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

Published : Oct 04, 2022, 05:15 PM IST

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಯಾಚಿಸಬೇಕು: ಪರೇಶ್‌ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಕೊಟ್ಟ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಗಿಬಿದ್ದಿದೆ.
 

ಬೆಂಗಳೂರು (ಅ.4): ಪರೇಶ್‌ ಮೆಸ್ತಾ ಸಾವು ಆಕಸ್ಮಿಕ ಎನ್ನುವ ಸಿಬಿಐ ವರದಿಗೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್‌ ವಾರ್‌ ನಡೆಸಿದೆ. ಡಿಕೆ ರವಿ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿತ್ತು. ಆದರೆ, ತನಿಖೆ ಮಾಡಿದ ಸಿಬಿಐ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿತ್ತು.

ತೀರ್ಥಹಳ್ಳಿಯ ನಂದಿತಾಳದ್ದು ಕೊಲೆ ಎಂದು ಬಿಜೆಪಿ ಆರೋಪ ಮಾಡುವ ಮೂಲಕ ರಾಜಕೀಯ ಮಾಡಿತ್ತು. ಸಿಐಡಿ ತನಿಖೆ ನಡೆಸಿ ವರದಿ ಮಾಡಿದ ಬಳಿಕ, ಇದೊಂದು ಆತ್ಮಹತ್ಯೆ ಎನ್ನುವುದು ಗೊತ್ತಾಗಿತ್ತು. ಬಿಜೆಪಿ ಎಲ್ಲದರಲ್ಲೂ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಹೇಳಿದೆ.

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

2017ರ ಡಿಸೆಂಬರ್‌ 6 ರಂದು ಹೊನ್ನಾವರದಲ್ಲಿ ಗಲಭೆಯಾಗಿತ್ತು. ಎರಡು ದಿನಗಳ ಬಳಿಕ ಪರೇಶ್‌ ಮೆಸ್ತಾ ಸಾವಾಗಿತ್ತು. ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಅವರು ಪತ್ತೆಯಾಗಿದ್ದರು. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಿವೆ ಎಂದು ಕಾಂಗ್ರೆಸ್‌ ಹೇಳಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more