'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

Published : Oct 04, 2022, 05:15 PM IST

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಯಾಚಿಸಬೇಕು: ಪರೇಶ್‌ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಕೊಟ್ಟ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಗಿಬಿದ್ದಿದೆ.
 

ಬೆಂಗಳೂರು (ಅ.4): ಪರೇಶ್‌ ಮೆಸ್ತಾ ಸಾವು ಆಕಸ್ಮಿಕ ಎನ್ನುವ ಸಿಬಿಐ ವರದಿಗೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್‌ ವಾರ್‌ ನಡೆಸಿದೆ. ಡಿಕೆ ರವಿ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿತ್ತು. ಆದರೆ, ತನಿಖೆ ಮಾಡಿದ ಸಿಬಿಐ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿತ್ತು.

ತೀರ್ಥಹಳ್ಳಿಯ ನಂದಿತಾಳದ್ದು ಕೊಲೆ ಎಂದು ಬಿಜೆಪಿ ಆರೋಪ ಮಾಡುವ ಮೂಲಕ ರಾಜಕೀಯ ಮಾಡಿತ್ತು. ಸಿಐಡಿ ತನಿಖೆ ನಡೆಸಿ ವರದಿ ಮಾಡಿದ ಬಳಿಕ, ಇದೊಂದು ಆತ್ಮಹತ್ಯೆ ಎನ್ನುವುದು ಗೊತ್ತಾಗಿತ್ತು. ಬಿಜೆಪಿ ಎಲ್ಲದರಲ್ಲೂ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಹೇಳಿದೆ.

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

2017ರ ಡಿಸೆಂಬರ್‌ 6 ರಂದು ಹೊನ್ನಾವರದಲ್ಲಿ ಗಲಭೆಯಾಗಿತ್ತು. ಎರಡು ದಿನಗಳ ಬಳಿಕ ಪರೇಶ್‌ ಮೆಸ್ತಾ ಸಾವಾಗಿತ್ತು. ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಅವರು ಪತ್ತೆಯಾಗಿದ್ದರು. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಿವೆ ಎಂದು ಕಾಂಗ್ರೆಸ್‌ ಹೇಳಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more