'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

Published : Oct 04, 2022, 05:15 PM IST

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಯಾಚಿಸಬೇಕು: ಪರೇಶ್‌ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಕೊಟ್ಟ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಗಿಬಿದ್ದಿದೆ.
 

ಬೆಂಗಳೂರು (ಅ.4): ಪರೇಶ್‌ ಮೆಸ್ತಾ ಸಾವು ಆಕಸ್ಮಿಕ ಎನ್ನುವ ಸಿಬಿಐ ವರದಿಗೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್‌ ವಾರ್‌ ನಡೆಸಿದೆ. ಡಿಕೆ ರವಿ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿತ್ತು. ಆದರೆ, ತನಿಖೆ ಮಾಡಿದ ಸಿಬಿಐ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿತ್ತು.

ತೀರ್ಥಹಳ್ಳಿಯ ನಂದಿತಾಳದ್ದು ಕೊಲೆ ಎಂದು ಬಿಜೆಪಿ ಆರೋಪ ಮಾಡುವ ಮೂಲಕ ರಾಜಕೀಯ ಮಾಡಿತ್ತು. ಸಿಐಡಿ ತನಿಖೆ ನಡೆಸಿ ವರದಿ ಮಾಡಿದ ಬಳಿಕ, ಇದೊಂದು ಆತ್ಮಹತ್ಯೆ ಎನ್ನುವುದು ಗೊತ್ತಾಗಿತ್ತು. ಬಿಜೆಪಿ ಎಲ್ಲದರಲ್ಲೂ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಹೇಳಿದೆ.

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

2017ರ ಡಿಸೆಂಬರ್‌ 6 ರಂದು ಹೊನ್ನಾವರದಲ್ಲಿ ಗಲಭೆಯಾಗಿತ್ತು. ಎರಡು ದಿನಗಳ ಬಳಿಕ ಪರೇಶ್‌ ಮೆಸ್ತಾ ಸಾವಾಗಿತ್ತು. ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಅವರು ಪತ್ತೆಯಾಗಿದ್ದರು. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಿವೆ ಎಂದು ಕಾಂಗ್ರೆಸ್‌ ಹೇಳಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more