'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

'ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ.'

Published : Oct 04, 2022, 05:15 PM IST

ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಯಾಚಿಸಬೇಕು: ಪರೇಶ್‌ ಮೇಸ್ತಾ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಕೊಟ್ಟ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮುಗಿಬಿದ್ದಿದೆ.
 

ಬೆಂಗಳೂರು (ಅ.4): ಪರೇಶ್‌ ಮೆಸ್ತಾ ಸಾವು ಆಕಸ್ಮಿಕ ಎನ್ನುವ ಸಿಬಿಐ ವರದಿಗೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್‌ ವಾರ್‌ ನಡೆಸಿದೆ. ಡಿಕೆ ರವಿ ಕೊಲೆಯಾಗಿದೆ ಎಂದು ಬಿಜೆಪಿ ಆರೋಪಿತ್ತು. ಆದರೆ, ತನಿಖೆ ಮಾಡಿದ ಸಿಬಿಐ ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳಿತ್ತು.

ತೀರ್ಥಹಳ್ಳಿಯ ನಂದಿತಾಳದ್ದು ಕೊಲೆ ಎಂದು ಬಿಜೆಪಿ ಆರೋಪ ಮಾಡುವ ಮೂಲಕ ರಾಜಕೀಯ ಮಾಡಿತ್ತು. ಸಿಐಡಿ ತನಿಖೆ ನಡೆಸಿ ವರದಿ ಮಾಡಿದ ಬಳಿಕ, ಇದೊಂದು ಆತ್ಮಹತ್ಯೆ ಎನ್ನುವುದು ಗೊತ್ತಾಗಿತ್ತು. ಬಿಜೆಪಿ ಎಲ್ಲದರಲ್ಲೂ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಈ ವಿಚಾರವಾಗಿ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್‌ ಹೇಳಿದೆ.

ಯಾವುದೇ ಆರ್ಥಿಕ ಸಹಕಾರ ಸಿಕ್ಕಿಲ್ಲ, ಪ್ರಚಾರಕ್ಕಷ್ಟೇ ಬಳಸಿದ್ದಾರೆ: ಪರೇಶ್‌ ಮೇಸ್ತಾ ತಂದೆ ಅಸಮಾಧಾನ

2017ರ ಡಿಸೆಂಬರ್‌ 6 ರಂದು ಹೊನ್ನಾವರದಲ್ಲಿ ಗಲಭೆಯಾಗಿತ್ತು. ಎರಡು ದಿನಗಳ ಬಳಿಕ ಪರೇಶ್‌ ಮೆಸ್ತಾ ಸಾವಾಗಿತ್ತು. ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಅವರು ಪತ್ತೆಯಾಗಿದ್ದರು. ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಿವೆ ಎಂದು ಕಾಂಗ್ರೆಸ್‌ ಹೇಳಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more