News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

Published : Dec 05, 2024, 11:07 PM ISTUpdated : Dec 05, 2024, 11:09 PM IST

ದೇವೇಗೌಡರ ತವರಲ್ಲಿ ಕಾಂಗ್ರೆಸ್ ನಾಯಕರು ಜನಕಲ್ಯಾಣ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ ಜೊತೆಗೆ ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ, ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ. ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಬೆಂಗಳೂರು (ಡಿ.5): ದೇವೇಗೌಡರ ತವರಲ್ಲಿ ಕಾಂಗ್ರೆಸ್​ ನಾಯಕರು ಅಬ್ಬರಿಸಿದ್ದಾರೆ. ಜನಕಲ್ಯಾಣ ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ. ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ,ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ.

ಸಮಾವೇಶ ಸಂಭ್ರಮದ ಮಧ್ಯೆ ಅಧಿಕಾರ ಹಂಚಿಕೆ ಫೈಟ್ ಶುರುವಾಗಿದೆ. ಡಿಕೆಶಿ ಹೇಳಿಕೆಗೆ  ಸಚಿವ ಪರಮೇಶ್ವರ್ ರೊಚ್ಚಿಗೆದ್ದಿದ್ದಾರೆ. ಹೈಕಮಾಂಡೇ ಅಂತಿಮ ಎಂದ ಸಿಎಂ, ಮಾತಾಡಿದ್ದು ನಿಜ ಎಂದು ಡಿಸಿಎಂ ಹೇಳಿದ್ದಾರೆ.

3 ಕೋಟಿ ಎಫ್‌ಡಿ ಹಣ ಕದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ, ಆರ್‌ಬಿಐಗೆ ನೋಟಿಸ್‌ ಕಳಿಸಿದ ಕೋರ್ಟ್‌!

ಇನ್ನೊಂದೆಡೆ, ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೈಕಮಾಂಡ್ ಬುದ್ಧಿಮಾತಿನ ಬಳಿಕ ಯತ್ನಾಳ್​ ಸೈಲೆಂಟ್​ ಆಗಿದ್ದಾರೆ. ಎಲ್ಲ ಬಗೆಹರಿಯುತ್ತೆ ಎಂದು ಬಿಎಸ್‌ವೈ ಹೇಳಿದ್ದರೆ, ದಿಲ್ಲಿಗೆ ಹೋಗ್ತೀವಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more