News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

Published : Dec 05, 2024, 11:07 PM ISTUpdated : Dec 05, 2024, 11:09 PM IST

ದೇವೇಗೌಡರ ತವರಲ್ಲಿ ಕಾಂಗ್ರೆಸ್ ನಾಯಕರು ಜನಕಲ್ಯಾಣ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ ಜೊತೆಗೆ ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ, ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ. ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಬೆಂಗಳೂರು (ಡಿ.5): ದೇವೇಗೌಡರ ತವರಲ್ಲಿ ಕಾಂಗ್ರೆಸ್​ ನಾಯಕರು ಅಬ್ಬರಿಸಿದ್ದಾರೆ. ಜನಕಲ್ಯಾಣ ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ. ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ,ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ.

ಸಮಾವೇಶ ಸಂಭ್ರಮದ ಮಧ್ಯೆ ಅಧಿಕಾರ ಹಂಚಿಕೆ ಫೈಟ್ ಶುರುವಾಗಿದೆ. ಡಿಕೆಶಿ ಹೇಳಿಕೆಗೆ  ಸಚಿವ ಪರಮೇಶ್ವರ್ ರೊಚ್ಚಿಗೆದ್ದಿದ್ದಾರೆ. ಹೈಕಮಾಂಡೇ ಅಂತಿಮ ಎಂದ ಸಿಎಂ, ಮಾತಾಡಿದ್ದು ನಿಜ ಎಂದು ಡಿಸಿಎಂ ಹೇಳಿದ್ದಾರೆ.

3 ಕೋಟಿ ಎಫ್‌ಡಿ ಹಣ ಕದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ, ಆರ್‌ಬಿಐಗೆ ನೋಟಿಸ್‌ ಕಳಿಸಿದ ಕೋರ್ಟ್‌!

ಇನ್ನೊಂದೆಡೆ, ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೈಕಮಾಂಡ್ ಬುದ್ಧಿಮಾತಿನ ಬಳಿಕ ಯತ್ನಾಳ್​ ಸೈಲೆಂಟ್​ ಆಗಿದ್ದಾರೆ. ಎಲ್ಲ ಬಗೆಹರಿಯುತ್ತೆ ಎಂದು ಬಿಎಸ್‌ವೈ ಹೇಳಿದ್ದರೆ, ದಿಲ್ಲಿಗೆ ಹೋಗ್ತೀವಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more