News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

Published : Dec 05, 2024, 11:07 PM ISTUpdated : Dec 05, 2024, 11:09 PM IST

ದೇವೇಗೌಡರ ತವರಲ್ಲಿ ಕಾಂಗ್ರೆಸ್ ನಾಯಕರು ಜನಕಲ್ಯಾಣ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ ಜೊತೆಗೆ ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ, ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ. ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಬೆಂಗಳೂರು (ಡಿ.5): ದೇವೇಗೌಡರ ತವರಲ್ಲಿ ಕಾಂಗ್ರೆಸ್​ ನಾಯಕರು ಅಬ್ಬರಿಸಿದ್ದಾರೆ. ಜನಕಲ್ಯಾಣ ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ. ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ,ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ.

ಸಮಾವೇಶ ಸಂಭ್ರಮದ ಮಧ್ಯೆ ಅಧಿಕಾರ ಹಂಚಿಕೆ ಫೈಟ್ ಶುರುವಾಗಿದೆ. ಡಿಕೆಶಿ ಹೇಳಿಕೆಗೆ  ಸಚಿವ ಪರಮೇಶ್ವರ್ ರೊಚ್ಚಿಗೆದ್ದಿದ್ದಾರೆ. ಹೈಕಮಾಂಡೇ ಅಂತಿಮ ಎಂದ ಸಿಎಂ, ಮಾತಾಡಿದ್ದು ನಿಜ ಎಂದು ಡಿಸಿಎಂ ಹೇಳಿದ್ದಾರೆ.

3 ಕೋಟಿ ಎಫ್‌ಡಿ ಹಣ ಕದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ, ಆರ್‌ಬಿಐಗೆ ನೋಟಿಸ್‌ ಕಳಿಸಿದ ಕೋರ್ಟ್‌!

ಇನ್ನೊಂದೆಡೆ, ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೈಕಮಾಂಡ್ ಬುದ್ಧಿಮಾತಿನ ಬಳಿಕ ಯತ್ನಾಳ್​ ಸೈಲೆಂಟ್​ ಆಗಿದ್ದಾರೆ. ಎಲ್ಲ ಬಗೆಹರಿಯುತ್ತೆ ಎಂದು ಬಿಎಸ್‌ವೈ ಹೇಳಿದ್ದರೆ, ದಿಲ್ಲಿಗೆ ಹೋಗ್ತೀವಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more