News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

Published : Dec 05, 2024, 11:07 PM ISTUpdated : Dec 05, 2024, 11:09 PM IST

ದೇವೇಗೌಡರ ತವರಲ್ಲಿ ಕಾಂಗ್ರೆಸ್ ನಾಯಕರು ಜನಕಲ್ಯಾಣ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ ಜೊತೆಗೆ ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ, ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ. ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಬೆಂಗಳೂರು (ಡಿ.5): ದೇವೇಗೌಡರ ತವರಲ್ಲಿ ಕಾಂಗ್ರೆಸ್​ ನಾಯಕರು ಅಬ್ಬರಿಸಿದ್ದಾರೆ. ಜನಕಲ್ಯಾಣ ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ. ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ,ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ.

ಸಮಾವೇಶ ಸಂಭ್ರಮದ ಮಧ್ಯೆ ಅಧಿಕಾರ ಹಂಚಿಕೆ ಫೈಟ್ ಶುರುವಾಗಿದೆ. ಡಿಕೆಶಿ ಹೇಳಿಕೆಗೆ  ಸಚಿವ ಪರಮೇಶ್ವರ್ ರೊಚ್ಚಿಗೆದ್ದಿದ್ದಾರೆ. ಹೈಕಮಾಂಡೇ ಅಂತಿಮ ಎಂದ ಸಿಎಂ, ಮಾತಾಡಿದ್ದು ನಿಜ ಎಂದು ಡಿಸಿಎಂ ಹೇಳಿದ್ದಾರೆ.

3 ಕೋಟಿ ಎಫ್‌ಡಿ ಹಣ ಕದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ, ಆರ್‌ಬಿಐಗೆ ನೋಟಿಸ್‌ ಕಳಿಸಿದ ಕೋರ್ಟ್‌!

ಇನ್ನೊಂದೆಡೆ, ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೈಕಮಾಂಡ್ ಬುದ್ಧಿಮಾತಿನ ಬಳಿಕ ಯತ್ನಾಳ್​ ಸೈಲೆಂಟ್​ ಆಗಿದ್ದಾರೆ. ಎಲ್ಲ ಬಗೆಹರಿಯುತ್ತೆ ಎಂದು ಬಿಎಸ್‌ವೈ ಹೇಳಿದ್ದರೆ, ದಿಲ್ಲಿಗೆ ಹೋಗ್ತೀವಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more