News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

News Hour: ದಳಕೋಟೆಯಲ್ಲಿ ಕಾಂಗ್ರೆಸ್​ ಘರ್ಜನೆ ನಡುವೆ ಮಧ್ಯೆ ‘ಒಪ್ಪಂದ’ದ ಫೈಟ್

Published : Dec 05, 2024, 11:07 PM ISTUpdated : Dec 05, 2024, 11:09 PM IST

ದೇವೇಗೌಡರ ತವರಲ್ಲಿ ಕಾಂಗ್ರೆಸ್ ನಾಯಕರು ಜನಕಲ್ಯಾಣ ಸಮಾವೇಶದಲ್ಲಿ ಅಬ್ಬರಿಸಿದ್ದಾರೆ. ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ ಜೊತೆಗೆ ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ, ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ. ಬಿಜೆಪಿಯಲ್ಲಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಬೆಂಗಳೂರು (ಡಿ.5): ದೇವೇಗೌಡರ ತವರಲ್ಲಿ ಕಾಂಗ್ರೆಸ್​ ನಾಯಕರು ಅಬ್ಬರಿಸಿದ್ದಾರೆ. ಜನಕಲ್ಯಾಣ ಸಮಾವೇಶದಲ್ಲಿ ಹಳೇ ಮೈಸೂರು ಕಬ್ಜಾಗೆ ಕಹಳೆ ಊದಿದ್ದಾರೆ. ಜೆಡಿಎಸ್​ ಟಾರ್ಗೆಟ್ ಮಾಡಿ ಸಿಎಂ,ಡಿಸಿಎಂ ಸಿಡಿಗುಂಡಿನ ಭಾಷಣ ಮಾಡಿದ್ದಾರೆ.

ಸಮಾವೇಶ ಸಂಭ್ರಮದ ಮಧ್ಯೆ ಅಧಿಕಾರ ಹಂಚಿಕೆ ಫೈಟ್ ಶುರುವಾಗಿದೆ. ಡಿಕೆಶಿ ಹೇಳಿಕೆಗೆ  ಸಚಿವ ಪರಮೇಶ್ವರ್ ರೊಚ್ಚಿಗೆದ್ದಿದ್ದಾರೆ. ಹೈಕಮಾಂಡೇ ಅಂತಿಮ ಎಂದ ಸಿಎಂ, ಮಾತಾಡಿದ್ದು ನಿಜ ಎಂದು ಡಿಸಿಎಂ ಹೇಳಿದ್ದಾರೆ.

3 ಕೋಟಿ ಎಫ್‌ಡಿ ಹಣ ಕದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ, ಆರ್‌ಬಿಐಗೆ ನೋಟಿಸ್‌ ಕಳಿಸಿದ ಕೋರ್ಟ್‌!

ಇನ್ನೊಂದೆಡೆ, ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೈಕಮಾಂಡ್ ಬುದ್ಧಿಮಾತಿನ ಬಳಿಕ ಯತ್ನಾಳ್​ ಸೈಲೆಂಟ್​ ಆಗಿದ್ದಾರೆ. ಎಲ್ಲ ಬಗೆಹರಿಯುತ್ತೆ ಎಂದು ಬಿಎಸ್‌ವೈ ಹೇಳಿದ್ದರೆ, ದಿಲ್ಲಿಗೆ ಹೋಗ್ತೀವಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more