ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಆಕ್ರೋಶ, ಅಂತರ ಕಾಯ್ದುಕೊಂಡ ಕಾಂಗ್ರೆಸ್

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಆಕ್ರೋಶ, ಅಂತರ ಕಾಯ್ದುಕೊಂಡ ಕಾಂಗ್ರೆಸ್

Published : Mar 26, 2022, 04:35 PM ISTUpdated : Mar 26, 2022, 05:58 PM IST

ಸಿದ್ದರಾಮಯ್ಯ ಹೇಳಿಕೆ ವಿಚಾರ ಇದ್ದು ಸದ್ದು ಮಾಡುತ್ತಿದ್ದರೂ, ಕಾಂಗ್ರೆಸ್ ಸ್ಪಷ್ಟನೆ ನೀಡಿಲ್ಲ. ಮೌನಕ್ಕೆ ಶರಣಾಗಿದೆ. ಹಾಗಾದರೆ ಅಂತರ ಕಾಯ್ದುಕೊಳ್ಳುತ್ತಿದೆಯಾ.? ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಮಾ. 26): ಹಿಜಾಬ್‌ ಅನ್ನು ಸಮ​ರ್ಥಿ​ಸಿ​ಕೊ​ಳ್ಳುವ ಬರ​ದಲ್ಲಿ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚರಾಜ್ಯ ಚುನಾವಣಾ ಸೋಲಿನಿಂದ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಸಿದ್ದರಾಮಯ್ಯ ಹೇಳಿಕೆ ವಿಚಾರ ಇದ್ದು ಸದ್ದು ಮಾಡುತ್ತಿದ್ದರೂ, ಕಾಂಗ್ರೆಸ್ ಸ್ಪಷ್ಟನೆ ನೀಡಿಲ್ಲ. ಮೌನಕ್ಕೆ ಶರಣಾಗಿದೆ. ಹಾಗಾದರೆ ಅಂತರ ಕಾಯ್ದುಕೊಳ್ಳುತ್ತಿದೆಯಾ.? ಎಂಬ ಪ್ರಶ್ನೆ ಎದ್ದಿದೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more