'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

Published : Jun 23, 2021, 02:08 PM ISTUpdated : Jun 23, 2021, 02:12 PM IST

- ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್...!
- ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರಿಂದಲೂ ಬಹುಪರಾಕ್
- ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾದ ಶಿಸ್ತು ಸಮಿತಿ...

ಬೆಂಗಳೂರು (ಜೂ. 23): ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್..! ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಅನ್ನುವ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರೂ ಬಹುಪರಾಕ್ ಎಂದಿದ್ಧಾರೆ. ಶಾಸಕರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾಗಿದೆ. 

ಸಿಎಂ ಹುದ್ದೆ ಕುರಿತು ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಎಷ್ಟೇ ದೊಡ್ಡವರು ಇಂತಹ ಹೇಳಿಕೆ ಕೊಟ್ಟರೂ ಇದು ತಪ್ಪು. ಮುಖ್ಯಮಂತ್ರಿ ಮಾಡೋದು ಶಾಸಕಾಂಗ ಪಕ್ಷ ಅನ್ನೋ ಗೊತ್ತಿರಲಿ. ಸಿಎಂ ಯಾರಾಗಬೇಕು ಅಂತ ಹೇಳುವುದಕ್ಕೆ ಇದು ಸೂಕ್ತ ಕಾಲ ಅಲ್ಲ. ಈಗಾಗಲೇ ಹೈಕಮಾಂಡ್ ನಿಂದ ಇಂತಹ ಹೇಳಿಕೆ ಕೊಡದಂತೆ ಸೂಚನೆ ಬಂದಿದೆ ಎಂದು  ಶಾಸಕ ಜಮೀರ್ ಸೇರಿದಂತೆ ಕೈ ಶಾಸಕರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಸೂಚನೆ ನೀಡಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!