'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

Published : Jun 23, 2021, 02:08 PM ISTUpdated : Jun 23, 2021, 02:12 PM IST

- ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್...!
- ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರಿಂದಲೂ ಬಹುಪರಾಕ್
- ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾದ ಶಿಸ್ತು ಸಮಿತಿ...

ಬೆಂಗಳೂರು (ಜೂ. 23): ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್..! ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಅನ್ನುವ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರೂ ಬಹುಪರಾಕ್ ಎಂದಿದ್ಧಾರೆ. ಶಾಸಕರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾಗಿದೆ. 

ಸಿಎಂ ಹುದ್ದೆ ಕುರಿತು ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಎಷ್ಟೇ ದೊಡ್ಡವರು ಇಂತಹ ಹೇಳಿಕೆ ಕೊಟ್ಟರೂ ಇದು ತಪ್ಪು. ಮುಖ್ಯಮಂತ್ರಿ ಮಾಡೋದು ಶಾಸಕಾಂಗ ಪಕ್ಷ ಅನ್ನೋ ಗೊತ್ತಿರಲಿ. ಸಿಎಂ ಯಾರಾಗಬೇಕು ಅಂತ ಹೇಳುವುದಕ್ಕೆ ಇದು ಸೂಕ್ತ ಕಾಲ ಅಲ್ಲ. ಈಗಾಗಲೇ ಹೈಕಮಾಂಡ್ ನಿಂದ ಇಂತಹ ಹೇಳಿಕೆ ಕೊಡದಂತೆ ಸೂಚನೆ ಬಂದಿದೆ ಎಂದು  ಶಾಸಕ ಜಮೀರ್ ಸೇರಿದಂತೆ ಕೈ ಶಾಸಕರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಸೂಚನೆ ನೀಡಿದ್ಧಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!