'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

'ಕೈ' ಪಾಳಯದಲ್ಲಿ ಮುಖ್ಯಮಂತ್ರಿ ವಾರ್, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್

Published : Jun 23, 2021, 02:08 PM ISTUpdated : Jun 23, 2021, 02:12 PM IST

- ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್...!
- ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರಿಂದಲೂ ಬಹುಪರಾಕ್
- ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾದ ಶಿಸ್ತು ಸಮಿತಿ...

ಬೆಂಗಳೂರು (ಜೂ. 23): ಕಾಂಗ್ರೆಸ್ ಪಾಳಯದಲ್ಲಿ ಮುಂದುವರಿದ ಮುಖ್ಯಮಂತ್ರಿ ಹುದ್ದೆ ವಾರ್..! ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಅನ್ನುವ ಶಾಸಕ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಇತರ ಶಾಸಕರೂ ಬಹುಪರಾಕ್ ಎಂದಿದ್ಧಾರೆ. ಶಾಸಕರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ, ಶಿಸ್ತು ಮೀರಿ ಹೇಳಿಕೆ ನೀಡುತ್ತಿರುವವರಿಗೆ ನೊಟೀಸ್ ನೀಡಲು ಮುಂದಾಗಿದೆ. 

ಸಿಎಂ ಹುದ್ದೆ ಕುರಿತು ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಎಷ್ಟೇ ದೊಡ್ಡವರು ಇಂತಹ ಹೇಳಿಕೆ ಕೊಟ್ಟರೂ ಇದು ತಪ್ಪು. ಮುಖ್ಯಮಂತ್ರಿ ಮಾಡೋದು ಶಾಸಕಾಂಗ ಪಕ್ಷ ಅನ್ನೋ ಗೊತ್ತಿರಲಿ. ಸಿಎಂ ಯಾರಾಗಬೇಕು ಅಂತ ಹೇಳುವುದಕ್ಕೆ ಇದು ಸೂಕ್ತ ಕಾಲ ಅಲ್ಲ. ಈಗಾಗಲೇ ಹೈಕಮಾಂಡ್ ನಿಂದ ಇಂತಹ ಹೇಳಿಕೆ ಕೊಡದಂತೆ ಸೂಚನೆ ಬಂದಿದೆ ಎಂದು  ಶಾಸಕ ಜಮೀರ್ ಸೇರಿದಂತೆ ಕೈ ಶಾಸಕರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಸೂಚನೆ ನೀಡಿದ್ಧಾರೆ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!