ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

Suvarna News   | Asianet News
Published : Sep 30, 2021, 09:05 AM IST

*  2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ
*  ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಶ್ರೀ ಕಿಡಿ
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು 
 

ಬೆಂಗಳೂರು(ಸೆ.30):  ನಳಿನ್‌ ಕುಮಾರ್‌ ಕಟೀಲ್‌ರನ್ನ ಹುಡುಗಾಟಿಕೆಗೆ ಇಟ್ಟಿದ್ದಾರೆ. ಕಟೀಲ್‌ಗೆ ಜ್ಞಾನವೇ ಇಲ್ಲ ಎಂದು ಈಶ್ವರ್‌ ಖಂಡ್ರೆ.
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಧೃವನಾರಾಯಣ್‌ ಕಿಡಿ.
* 2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ಜನತೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದ ಶಾಮನೂರು ಶಿವಶಂಕರಪ್ಪ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

* ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 8 ಸಾವಿರ ಕೋಟಿ ಕೊಟ್ಟಿಲ್ಲ, ತಮ್ಮ ಮನಗನ್ನ ಗೆಲ್ಲಿಸೋಕೆ ಹೇಳಿಕೊಂಡಿದ್ದಷ್ಟೇ ಅಂತ ದೃವನಾರಾಯಣ್‌ ಗೌಡ ವ್ಯಂಗ್ಯವಾಡಿದ್ದಾರೆ.
* ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿ ನೀಡಲು ಯಾರ ವಿರೋಧವೂ ಇಲ್ಲ, ಆದರೆ ನಮ್ಮವರೇ ಹೊಟ್ಟೆಕಿಚ್ಚು ಪಡ್ತಾರೆ ಅಂತ ಹೇಳುವ ಮೂಲಕ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!