ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

Published : Sep 30, 2021, 09:05 AM IST

*  2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ
*  ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಶ್ರೀ ಕಿಡಿ
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು 
 

ಬೆಂಗಳೂರು(ಸೆ.30):  ನಳಿನ್‌ ಕುಮಾರ್‌ ಕಟೀಲ್‌ರನ್ನ ಹುಡುಗಾಟಿಕೆಗೆ ಇಟ್ಟಿದ್ದಾರೆ. ಕಟೀಲ್‌ಗೆ ಜ್ಞಾನವೇ ಇಲ್ಲ ಎಂದು ಈಶ್ವರ್‌ ಖಂಡ್ರೆ.
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಧೃವನಾರಾಯಣ್‌ ಕಿಡಿ.
* 2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ಜನತೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದ ಶಾಮನೂರು ಶಿವಶಂಕರಪ್ಪ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

* ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 8 ಸಾವಿರ ಕೋಟಿ ಕೊಟ್ಟಿಲ್ಲ, ತಮ್ಮ ಮನಗನ್ನ ಗೆಲ್ಲಿಸೋಕೆ ಹೇಳಿಕೊಂಡಿದ್ದಷ್ಟೇ ಅಂತ ದೃವನಾರಾಯಣ್‌ ಗೌಡ ವ್ಯಂಗ್ಯವಾಡಿದ್ದಾರೆ.
* ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿ ನೀಡಲು ಯಾರ ವಿರೋಧವೂ ಇಲ್ಲ, ಆದರೆ ನಮ್ಮವರೇ ಹೊಟ್ಟೆಕಿಚ್ಚು ಪಡ್ತಾರೆ ಅಂತ ಹೇಳುವ ಮೂಲಕ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!