ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

Suvarna News   | Asianet News
Published : Sep 30, 2021, 09:05 AM IST

*  2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ
*  ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಶ್ರೀ ಕಿಡಿ
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು 
 

ಬೆಂಗಳೂರು(ಸೆ.30):  ನಳಿನ್‌ ಕುಮಾರ್‌ ಕಟೀಲ್‌ರನ್ನ ಹುಡುಗಾಟಿಕೆಗೆ ಇಟ್ಟಿದ್ದಾರೆ. ಕಟೀಲ್‌ಗೆ ಜ್ಞಾನವೇ ಇಲ್ಲ ಎಂದು ಈಶ್ವರ್‌ ಖಂಡ್ರೆ.
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಧೃವನಾರಾಯಣ್‌ ಕಿಡಿ.
* 2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ಜನತೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದ ಶಾಮನೂರು ಶಿವಶಂಕರಪ್ಪ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

* ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 8 ಸಾವಿರ ಕೋಟಿ ಕೊಟ್ಟಿಲ್ಲ, ತಮ್ಮ ಮನಗನ್ನ ಗೆಲ್ಲಿಸೋಕೆ ಹೇಳಿಕೊಂಡಿದ್ದಷ್ಟೇ ಅಂತ ದೃವನಾರಾಯಣ್‌ ಗೌಡ ವ್ಯಂಗ್ಯವಾಡಿದ್ದಾರೆ.
* ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿ ನೀಡಲು ಯಾರ ವಿರೋಧವೂ ಇಲ್ಲ, ಆದರೆ ನಮ್ಮವರೇ ಹೊಟ್ಟೆಕಿಚ್ಚು ಪಡ್ತಾರೆ ಅಂತ ಹೇಳುವ ಮೂಲಕ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!