ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

Suvarna News   | Asianet News
Published : Sep 30, 2021, 09:05 AM IST

*  2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ
*  ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಶ್ರೀ ಕಿಡಿ
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು 
 

ಬೆಂಗಳೂರು(ಸೆ.30):  ನಳಿನ್‌ ಕುಮಾರ್‌ ಕಟೀಲ್‌ರನ್ನ ಹುಡುಗಾಟಿಕೆಗೆ ಇಟ್ಟಿದ್ದಾರೆ. ಕಟೀಲ್‌ಗೆ ಜ್ಞಾನವೇ ಇಲ್ಲ ಎಂದು ಈಶ್ವರ್‌ ಖಂಡ್ರೆ.
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಧೃವನಾರಾಯಣ್‌ ಕಿಡಿ.
* 2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ಜನತೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದ ಶಾಮನೂರು ಶಿವಶಂಕರಪ್ಪ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

* ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 8 ಸಾವಿರ ಕೋಟಿ ಕೊಟ್ಟಿಲ್ಲ, ತಮ್ಮ ಮನಗನ್ನ ಗೆಲ್ಲಿಸೋಕೆ ಹೇಳಿಕೊಂಡಿದ್ದಷ್ಟೇ ಅಂತ ದೃವನಾರಾಯಣ್‌ ಗೌಡ ವ್ಯಂಗ್ಯವಾಡಿದ್ದಾರೆ.
* ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿ ನೀಡಲು ಯಾರ ವಿರೋಧವೂ ಇಲ್ಲ, ಆದರೆ ನಮ್ಮವರೇ ಹೊಟ್ಟೆಕಿಚ್ಚು ಪಡ್ತಾರೆ ಅಂತ ಹೇಳುವ ಮೂಲಕ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!