ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

ನಳಿನ್‌ ಕುಮಾರ್‌ ಕಟೀಲ್‌ಗೆ ಜ್ಞಾನವೇ ಇಲ್ಲ: ಈಶ್ವರ್‌ ಖಂಡ್ರೆ

Suvarna News   | Asianet News
Published : Sep 30, 2021, 09:05 AM IST

*  2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ
*  ಸಚಿವ ನಿರಾಣಿ ವಿರುದ್ಧ ಜಯಮೃತ್ಯುಂಜಯ ಶ್ರೀ ಕಿಡಿ
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು 
 

ಬೆಂಗಳೂರು(ಸೆ.30):  ನಳಿನ್‌ ಕುಮಾರ್‌ ಕಟೀಲ್‌ರನ್ನ ಹುಡುಗಾಟಿಕೆಗೆ ಇಟ್ಟಿದ್ದಾರೆ. ಕಟೀಲ್‌ಗೆ ಜ್ಞಾನವೇ ಇಲ್ಲ ಎಂದು ಈಶ್ವರ್‌ ಖಂಡ್ರೆ.
*  ಸಾಮರಸ್ಯ ಹಾಳು ಮಾಡೋರು ತಾಲಿಬಾನಿಗಳು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಧೃವನಾರಾಯಣ್‌ ಕಿಡಿ.
* 2023 ರಲ್ಲಿ ರಾಜ್ಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರ ಜನತೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದ ಶಾಮನೂರು ಶಿವಶಂಕರಪ್ಪ

ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

* ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ 8 ಸಾವಿರ ಕೋಟಿ ಕೊಟ್ಟಿಲ್ಲ, ತಮ್ಮ ಮನಗನ್ನ ಗೆಲ್ಲಿಸೋಕೆ ಹೇಳಿಕೊಂಡಿದ್ದಷ್ಟೇ ಅಂತ ದೃವನಾರಾಯಣ್‌ ಗೌಡ ವ್ಯಂಗ್ಯವಾಡಿದ್ದಾರೆ.
* ಪಂಚಮಸಾಲಿ ಸಮುದಾಯಕ್ಕೆ ಮೀಸಲಾಯಿ ನೀಡಲು ಯಾರ ವಿರೋಧವೂ ಇಲ್ಲ, ಆದರೆ ನಮ್ಮವರೇ ಹೊಟ್ಟೆಕಿಚ್ಚು ಪಡ್ತಾರೆ ಅಂತ ಹೇಳುವ ಮೂಲಕ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿಕಾರಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!