Congress Politics: ಯುವ ಕಾಂಗ್ರೆಸ್‌ ಅಧ್ಯಕ್ಷಗೆ ನಲಪಾಡ್‌ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?

Congress Politics: ಯುವ ಕಾಂಗ್ರೆಸ್‌ ಅಧ್ಯಕ್ಷಗೆ ನಲಪಾಡ್‌ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?

Suvarna News   | Asianet News
Published : Jan 21, 2022, 03:10 PM ISTUpdated : Jan 21, 2022, 03:28 PM IST

ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಜ. 21): ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯುವ ಕಾಂಗ್ರೆಸ್‌ನ ವಾಟ್ಸ್‌ಆ್ಯಪ್‌ ಗ್ರೂಪ್‌ (Whatsapp Group) ಒಂದರಲ್ಲಿ ಸಂದೇಶ ಹಾಕಿದ್ದ ಸಿದ್ದು ಹಳ್ಳಿಗೌಡ, ಬಳಿಕ ‘ನನ್ನ ಮೇಲೆ ಯಾವುದೇ ಹಲ್ಲೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಷಡ್ಯಂತ್ರ ಮಾಡಿ ಸುಳ್ಳು ಸುದ್ದಿ ಹರಡುತ್ತಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಜ.30ರ ಬಳಿಕ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧ ಸಿದ್ಧತೆಗಾಗಿ ಸಭೆ ನಡೆಸಿದ್ದ ಬಳಿಕ ಯಲಹಂಕ ಬಳಿಯ ಹೋಟೆಲ್‌ ಒಂದರಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ದು ಹಳ್ಳಿಗೌಡ ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ನಲಪಾಡ್‌ ಹಾಗೂ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿದರು ಎಂಬ ಆರೋಪವುಳ್ಳ ಸಂದೇಶ ಹರಿದಾಡುತ್ತಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more