Congress Politics: ಯುವ ಕಾಂಗ್ರೆಸ್‌ ಅಧ್ಯಕ್ಷಗೆ ನಲಪಾಡ್‌ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?

Congress Politics: ಯುವ ಕಾಂಗ್ರೆಸ್‌ ಅಧ್ಯಕ್ಷಗೆ ನಲಪಾಡ್‌ ಹಲ್ಲೆ ಆರೋಪ, ಬಿಜೆಪಿ ಷಡ್ಯಂತ್ರ..?

Published : Jan 21, 2022, 03:10 PM ISTUpdated : Jan 21, 2022, 03:28 PM IST

ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು (ಜ. 21): ಯುವ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ (Mohammad Nalapad) ಹಾಗೂ ಬೆಂಬಲಿಗರು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಳ್ಳಾರಿ (Ballary) ಯುವ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಹಳ್ಳಿಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯುವ ಕಾಂಗ್ರೆಸ್‌ನ ವಾಟ್ಸ್‌ಆ್ಯಪ್‌ ಗ್ರೂಪ್‌ (Whatsapp Group) ಒಂದರಲ್ಲಿ ಸಂದೇಶ ಹಾಕಿದ್ದ ಸಿದ್ದು ಹಳ್ಳಿಗೌಡ, ಬಳಿಕ ‘ನನ್ನ ಮೇಲೆ ಯಾವುದೇ ಹಲ್ಲೆ ಆಗಿಲ್ಲ. ಈ ಬಗ್ಗೆ ಬಿಜೆಪಿ ಷಡ್ಯಂತ್ರ ಮಾಡಿ ಸುಳ್ಳು ಸುದ್ದಿ ಹರಡುತ್ತಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಜ.30ರ ಬಳಿಕ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧ ಸಿದ್ಧತೆಗಾಗಿ ಸಭೆ ನಡೆಸಿದ್ದ ಬಳಿಕ ಯಲಹಂಕ ಬಳಿಯ ಹೋಟೆಲ್‌ ಒಂದರಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಿದ್ದು ಹಳ್ಳಿಗೌಡ ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ನಲಪಾಡ್‌ ಹಾಗೂ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿದರು ಎಂಬ ಆರೋಪವುಳ್ಳ ಸಂದೇಶ ಹರಿದಾಡುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more