ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

Published : Mar 25, 2022, 03:26 PM IST

ಮತ್ತೆ ಹಿಜಾಬ್ ಪರವಾಗಿ ಮಾತನಾಡಿದ ಸಿದ್ಧರಾಮಯ್ಯ

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ

ಇದನ್ನೇ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ತಪ್ಪೇನು ಎಂದು ಪ್ರಶ್ನೆ

ಬೆಂಗಳೂರು (ಮಾ. 25):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ (Hijab) ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ಬಹುಮತದ ತೀರ್ಪು ನೀಡಿದ್ದರ ಹೊರತಾಗಿಯೂ (hijab verdict) ಬೇರೆ ಮಾರ್ಗದ ಮೂಲಕ ಹಿಜಾಬ್ ಗೆ ಅವಕಾಶ ಒದಗಿಸಿಕೊಡುವ ಪ್ರಯತ್ನಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ (Siddaramaiah) ಅವರನ್ನು ಮುಸ್ಲಿಂ ಮುಖಂಡರು ಭೇಟಿ ಮಾಡಿದ ಬಳಿಕ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡಲು ಆರಂಭಿಸಿದ್ದಾರೆ.

ಗುರುವಾರ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ್ದ ಸಿದ್ಧರಾಮಯ್ಯ, ಶುಕ್ರವಾರ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡುತ್ತಾ ಹಿಂದೂ ಹೆಣ್ಮಕ್ಕಳು (Hindu Womens) ಹಾಗೂ ಸ್ವಾಮೀಜಿಗಳು (Swamiji) ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರೀತಿ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ನಿಮಗೇನು ಸಮಸ್ಯೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗೆ ಈಗಾಗಲೇ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

ಸೋಮವಾರದಿಂದ ಎಸ್ಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ಬಗ್ಗೆ ಸದನದಲ್ಲಿ ಮಾತನಾಡುವಂತೆ ಮುಸ್ಲಿಂ ಮುಖಂಡರುಗಳು ಬುಧವಾರ ರಾತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದರಂತೆ ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ಸಿದ್ಧರಾಮಯ್ಯ, ಹಿಜಾಬ್ ಇಲ್ಲದೇ ಇದ್ದಲ್ಲಿ ಕನಿಷ್ಠ ದುಪ್ಪಟ್ಟಾ ಆದ್ರೂ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದಿದ್ದರು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more