ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

Suvarna News   | Asianet News
Published : Sep 23, 2021, 02:42 PM ISTUpdated : Sep 23, 2021, 03:14 PM IST

ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ. 

ಬೆಂಗಳೂರು (ಸೆ. 23): ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ.  ಇಂತದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಯ್ತು ವಿಧಾನಸಭೆ. 

ಮೈಸೂರು ಗ್ಯಾಂಗ್ ರೇಪ್ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಮೈಸೂರು ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸುವಲ್ಲಿ ವಿಳಂಬವಾಗಿದೆ. ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದೆ. ಯುವತಿ ಸಂಜೆ 7ಕ್ಕೆ ಅಲ್ಲಿಗೇಕೆ ಹೋಗಿದ್ದಳು ಎಂದು ಗೃಹ ಸಚಿವರು ಕೇಳಿದ್ದಾರೆ. ಇದು ಜವಾಬ್ದಾರಿಯುತ ಹೇಳಿಕೆಯೇ?ಪೊಲೀಸರು ಏನು ನಿದ್ದೆ ಮಾಡುತ್ತಿದ್ದರಾ.? ಘಟನೆ ನಡೆದ ಸ್ಥಳ ಯಾರ ವ್ಯಾಪ್ತಿಗೆ ಬರುತ್ತದೆ ಎಂದು ಈಗಲೂ ಗೊತ್ತಿಲ್ಲ. ಪೊಲೀಸರು ಯುವತಿಯ ಹೇಳಿಕೆ ಪಡೆದಿಲ್ಲ. ಇವರಿಂದ ಇನ್ನೆಂಥಾ ರಕ್ಷಣೆ ಸಿಗಲು ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!