ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

Suvarna News   | Asianet News
Published : Sep 23, 2021, 02:42 PM ISTUpdated : Sep 23, 2021, 03:14 PM IST

ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ. 

ಬೆಂಗಳೂರು (ಸೆ. 23): ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ.  ಇಂತದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಯ್ತು ವಿಧಾನಸಭೆ. 

ಮೈಸೂರು ಗ್ಯಾಂಗ್ ರೇಪ್ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಮೈಸೂರು ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸುವಲ್ಲಿ ವಿಳಂಬವಾಗಿದೆ. ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದೆ. ಯುವತಿ ಸಂಜೆ 7ಕ್ಕೆ ಅಲ್ಲಿಗೇಕೆ ಹೋಗಿದ್ದಳು ಎಂದು ಗೃಹ ಸಚಿವರು ಕೇಳಿದ್ದಾರೆ. ಇದು ಜವಾಬ್ದಾರಿಯುತ ಹೇಳಿಕೆಯೇ?ಪೊಲೀಸರು ಏನು ನಿದ್ದೆ ಮಾಡುತ್ತಿದ್ದರಾ.? ಘಟನೆ ನಡೆದ ಸ್ಥಳ ಯಾರ ವ್ಯಾಪ್ತಿಗೆ ಬರುತ್ತದೆ ಎಂದು ಈಗಲೂ ಗೊತ್ತಿಲ್ಲ. ಪೊಲೀಸರು ಯುವತಿಯ ಹೇಳಿಕೆ ಪಡೆದಿಲ್ಲ. ಇವರಿಂದ ಇನ್ನೆಂಥಾ ರಕ್ಷಣೆ ಸಿಗಲು ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!