ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

ಗೊತ್ತೇನ್ರಿ...ಕೇಳ್ರಿ ಇಲ್ಲಿ... ಸಿದ್ದರಾಮಯ್ಯ 'ಲಾ' ಪಾಯಿಂಟ್‌ಗೆ ತಬ್ಬಿಬ್ಬಾಯ್ತು ವಿಧಾನಸಭೆ.!

Suvarna News   | Asianet News
Published : Sep 23, 2021, 02:42 PM ISTUpdated : Sep 23, 2021, 03:14 PM IST

ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ. 

ಬೆಂಗಳೂರು (ಸೆ. 23): ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಆಗಾಗ ಟೀಚರ್ ಆಗುತ್ತಾರೆ, ಆಗಾಗ ಹಾಸ್ಯ ಚಟಾಕಿಯನ್ನೂ ಹಾರಿಸುತ್ತಾರೆ, ಇನ್ನು ಕೆಲವು ಸಲ ಗಂಭೀರವಾದ ವಿಚಾರವನ್ನು ಎತ್ತಿ ಲಾಯರ್ ಕೂಡಾ ಆಗುತ್ತಾರೆ.  ಇಂತದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಯ್ತು ವಿಧಾನಸಭೆ. 

ಮೈಸೂರು ಗ್ಯಾಂಗ್ ರೇಪ್ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಮೈಸೂರು ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸುವಲ್ಲಿ ವಿಳಂಬವಾಗಿದೆ. ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದೆ. ಯುವತಿ ಸಂಜೆ 7ಕ್ಕೆ ಅಲ್ಲಿಗೇಕೆ ಹೋಗಿದ್ದಳು ಎಂದು ಗೃಹ ಸಚಿವರು ಕೇಳಿದ್ದಾರೆ. ಇದು ಜವಾಬ್ದಾರಿಯುತ ಹೇಳಿಕೆಯೇ?ಪೊಲೀಸರು ಏನು ನಿದ್ದೆ ಮಾಡುತ್ತಿದ್ದರಾ.? ಘಟನೆ ನಡೆದ ಸ್ಥಳ ಯಾರ ವ್ಯಾಪ್ತಿಗೆ ಬರುತ್ತದೆ ಎಂದು ಈಗಲೂ ಗೊತ್ತಿಲ್ಲ. ಪೊಲೀಸರು ಯುವತಿಯ ಹೇಳಿಕೆ ಪಡೆದಿಲ್ಲ. ಇವರಿಂದ ಇನ್ನೆಂಥಾ ರಕ್ಷಣೆ ಸಿಗಲು ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!