Hijab Row: ಮುತಾಲಿಕ್  ಸಿಂಧೂರ ಹೇಳಿಕೆಗೆ ಖಾದರ್ ಗರಂ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

Hijab Row: ಮುತಾಲಿಕ್ ಸಿಂಧೂರ ಹೇಳಿಕೆಗೆ ಖಾದರ್ ಗರಂ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

Published : Feb 20, 2022, 04:21 PM ISTUpdated : Feb 20, 2022, 04:34 PM IST

ಹಿಜಾಬ್‌ (Hijab) ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ (Pramod Muthalik) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 20): ಹಿಜಾಬ್‌ (Hijab) ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ (Pramod Muthalik) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಈ ಹೇಳಿಕೆಗೆ ಯು ಟಿ ಖಾದರ್ ಗರಂ ಆಗಿದ್ದಾರೆ.  ಇಂಥ ಹೇಳಿಕೆ ಕೊಟ್ಟು ಸಮಾಜದ ಆತಂಕ ಹೆಚ್ಚಿಸಬಾರದು. ಸಾಮಾನ್ಯ ಜನರು ಟೆನ್ಷನ್‌ನಿಂದ ಬದುಕುವಂತಾಗಿದೆ. ಪರಸ್ಪರ ಧರ್ಮಗಳಿಗೆ ಗೌರವ ಕೊಟ್ಟು ಸೌಹಾರ್ದತೆಯಿಂದ ಬದುಕಬೇಕು. ರಾಜ್ಯ ಸರ್ಕಾರ ಮುತಾಲಿಕ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯು ಟಿ ಖಾದರ್ ಆಗ್ರಹಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more