Hijab Row: ಮುತಾಲಿಕ್  ಸಿಂಧೂರ ಹೇಳಿಕೆಗೆ ಖಾದರ್ ಗರಂ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

Hijab Row: ಮುತಾಲಿಕ್ ಸಿಂಧೂರ ಹೇಳಿಕೆಗೆ ಖಾದರ್ ಗರಂ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

Published : Feb 20, 2022, 04:21 PM ISTUpdated : Feb 20, 2022, 04:34 PM IST

ಹಿಜಾಬ್‌ (Hijab) ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ (Pramod Muthalik) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಫೆ. 20): ಹಿಜಾಬ್‌ (Hijab) ವಿಷಯದ ಜೊತೆಗೆ ಕುಂಕುಮ, ಬಳೆ, ಗಣಪತಿ ಪೂಜೆ, ಸರಸ್ವತಿ ಪೂಜೆ ಬಗ್ಗೆ ಯಾರಾದರೂ ಮಾತನಾಡಿದರೆ ನಾಲಿಗೆ ಸೀಳಬೇಕಾದಿತು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ (Pramod Muthalik) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಈ ಹೇಳಿಕೆಗೆ ಯು ಟಿ ಖಾದರ್ ಗರಂ ಆಗಿದ್ದಾರೆ.  ಇಂಥ ಹೇಳಿಕೆ ಕೊಟ್ಟು ಸಮಾಜದ ಆತಂಕ ಹೆಚ್ಚಿಸಬಾರದು. ಸಾಮಾನ್ಯ ಜನರು ಟೆನ್ಷನ್‌ನಿಂದ ಬದುಕುವಂತಾಗಿದೆ. ಪರಸ್ಪರ ಧರ್ಮಗಳಿಗೆ ಗೌರವ ಕೊಟ್ಟು ಸೌಹಾರ್ದತೆಯಿಂದ ಬದುಕಬೇಕು. ರಾಜ್ಯ ಸರ್ಕಾರ ಮುತಾಲಿಕ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯು ಟಿ ಖಾದರ್ ಆಗ್ರಹಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more