ಯೋಗೇಶ್ ಗೌಡ ಕೊಲೆ ಆರೋಪಿ ವಿನಯ್ ಕುಲಕರ್ಣಿ  ಬಿಜೆಪಿ ಸೇರಲು ಸಿದ್ಧತೆ?

ಯೋಗೇಶ್ ಗೌಡ ಕೊಲೆ ಆರೋಪಿ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಸಿದ್ಧತೆ?

Published : Oct 06, 2020, 11:21 AM ISTUpdated : Oct 06, 2020, 11:23 AM IST

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. 

ಬೆಂಗಳೂರು (ಅ. 06): ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. ಅರ್‌ಎಸ್‌ಎಸ್‌ ಮುಖಂಡರ ಬಳಿ ವಿನಯ್ ಕುಲರ್ಣಿಯನ್ನು ಕಳುಹಿಸಲಾಯಿತು. ಅಲ್ಲಿಂದಲೂ ರೆಸ್ಪಾನ್ಸ್ ಬಂದಿಲ್ಲ. ಹಾಗಾಗಿ ವಿನಯ್ ಕುಲಕರ್ಣಿಗೆ ನಡುಕ ಶುರುವಾಗಿದೆ. 

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕಾಗಿದೆ. ವಿನಯ್ ಕುಲಕರ್ಣಿಗೆ ಉರುಳಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವ ಸರ್ಕಸ್ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಇನ್ನೂ ಯಾವುದೇ ರೆಸ್ಪಾನ್ಸ್ ಸಿಕ್ಕಿಲ್ಲ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ