ಯೋಗೇಶ್ ಗೌಡ ಕೊಲೆ ಆರೋಪಿ ವಿನಯ್ ಕುಲಕರ್ಣಿ  ಬಿಜೆಪಿ ಸೇರಲು ಸಿದ್ಧತೆ?

ಯೋಗೇಶ್ ಗೌಡ ಕೊಲೆ ಆರೋಪಿ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಸಿದ್ಧತೆ?

Published : Oct 06, 2020, 11:21 AM ISTUpdated : Oct 06, 2020, 11:23 AM IST

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. 

ಬೆಂಗಳೂರು (ಅ. 06): ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. ಅರ್‌ಎಸ್‌ಎಸ್‌ ಮುಖಂಡರ ಬಳಿ ವಿನಯ್ ಕುಲರ್ಣಿಯನ್ನು ಕಳುಹಿಸಲಾಯಿತು. ಅಲ್ಲಿಂದಲೂ ರೆಸ್ಪಾನ್ಸ್ ಬಂದಿಲ್ಲ. ಹಾಗಾಗಿ ವಿನಯ್ ಕುಲಕರ್ಣಿಗೆ ನಡುಕ ಶುರುವಾಗಿದೆ. 

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕಾಗಿದೆ. ವಿನಯ್ ಕುಲಕರ್ಣಿಗೆ ಉರುಳಾಗುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವ ಸರ್ಕಸ್ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಇನ್ನೂ ಯಾವುದೇ ರೆಸ್ಪಾನ್ಸ್ ಸಿಕ್ಕಿಲ್ಲ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!