'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್‌ ವಿರುದ್ಧ ಡಿಕೆಶಿಗೆ ದೂರು

'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್‌ ವಿರುದ್ಧ ಡಿಕೆಶಿಗೆ ದೂರು

Published : Aug 15, 2020, 05:47 PM IST

ಬೆಂಗ್ಳೂರು ಗಲಭೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನ ಎದ್ದಿದೆ. ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು ಎಂದಿದ್ದರು ಜಮೀರ್. ಇವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಿದ್ದಾರೆ. 

ಬೆಂಗಳೂರು (ಆ. 15): ಬೆಂಗ್ಳೂರು ಗಲಭೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನ ಎದ್ದಿದೆ. ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು ಎಂದಿದ್ದರು ಜಮೀರ್. ಇವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಿದ್ದಾರೆ. 

'ಜಮೀರ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಪಾದರಾಯನಪುರ ಗಲಭೆ ಸಮಯದಲ್ಲಿಯೂ ಇದೇ ರೀತಿ ಹೇಳಿಕೆ ನೀಡಿದ್ದರು. ಆಗಲೂ ಪಕ್ಷಕ್ಕೆ ಡ್ಯಾಮೇಜ್ ಆಗಿತ್ತು. ಪದೇ ಪದೇ ಇದು ರಿಪೀಟ್ ಆಗುತ್ತಿದೆ. ತನಿಖೆ ಮುಗಿಯುವವರೆಗೆ ಜಮೀರ್‌ರನ್ನು ಕಂಟ್ರೋಲ್ ಮಾಡಿ' ಎಂದು ಡಿಕೆಶಿಗೆ ದೂರು ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!