'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್‌ ವಿರುದ್ಧ ಡಿಕೆಶಿಗೆ ದೂರು

'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್‌ ವಿರುದ್ಧ ಡಿಕೆಶಿಗೆ ದೂರು

Published : Aug 15, 2020, 05:47 PM IST

ಬೆಂಗ್ಳೂರು ಗಲಭೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನ ಎದ್ದಿದೆ. ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು ಎಂದಿದ್ದರು ಜಮೀರ್. ಇವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಿದ್ದಾರೆ. 

ಬೆಂಗಳೂರು (ಆ. 15): ಬೆಂಗ್ಳೂರು ಗಲಭೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನ ಎದ್ದಿದೆ. ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು ಎಂದಿದ್ದರು ಜಮೀರ್. ಇವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಿದ್ದಾರೆ. 

'ಜಮೀರ್ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಪಾದರಾಯನಪುರ ಗಲಭೆ ಸಮಯದಲ್ಲಿಯೂ ಇದೇ ರೀತಿ ಹೇಳಿಕೆ ನೀಡಿದ್ದರು. ಆಗಲೂ ಪಕ್ಷಕ್ಕೆ ಡ್ಯಾಮೇಜ್ ಆಗಿತ್ತು. ಪದೇ ಪದೇ ಇದು ರಿಪೀಟ್ ಆಗುತ್ತಿದೆ. ತನಿಖೆ ಮುಗಿಯುವವರೆಗೆ ಜಮೀರ್‌ರನ್ನು ಕಂಟ್ರೋಲ್ ಮಾಡಿ' ಎಂದು ಡಿಕೆಶಿಗೆ ದೂರು ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!