ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

Suvarna News   | Asianet News
Published : Sep 24, 2021, 12:55 PM IST

*   ನಮ್ಮ ಹೋರಾಟ ನಿರಂತರ: ಸಿದ್ದರಾಮಯ್ಯ
*   ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ: ಡಿಕೆಶಿ
*   ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ 

ಬೆಂಗಳೂರು(ಸೆ.24): ಬೆಲೆ ಏರಿಕೆಯನ್ನ ವಿರೋಧಿಸಿದ ಕಾಂಗ್ರೆಸ್‌ ಇಂದು(ಶುಕ್ರವಾರ) ನಗರದಲ್ಲಿ ಟಾಂಗಾ ಚಲೋ ನಡೆಸಿದೆ. ಕೆಪಿಸಿಸಿ ಕಚೇರಿಯಿಂದ ಹೊರಟ ಜಾಥಾ ವಿಧಾನಸೌಧದವರೆಗೆ ಸಾಗಲಿದೆ. ಅಧಿವೇಶನದ ಕೊನೆ ದಿನ ಕಾಂಗ್ರೆಸ್‌ ಟಾಂಗಾ ಚಲೋ ನಡೆಸಿದೆ. ಅಧಿವೇಶನ ಆರಂಭದ ದಿನದಂದೂ ಕೂಡ ಬೆಲೆ ಏರಿಕೆಯನ್ನ ವಿರೋಧಿಸಿ ಎತ್ತಿನಗಾಡಿಯಲ್ಲಿ ಬರುವ ಮೂಲಕ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ನಮ್ಮ ಹೋರಾಟ ಹೀಗೆ ನಿರಂತರವಾಗಿ ಸಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?