ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

Suvarna News   | Asianet News
Published : Sep 24, 2021, 12:55 PM IST

*   ನಮ್ಮ ಹೋರಾಟ ನಿರಂತರ: ಸಿದ್ದರಾಮಯ್ಯ
*   ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ: ಡಿಕೆಶಿ
*   ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ 

ಬೆಂಗಳೂರು(ಸೆ.24): ಬೆಲೆ ಏರಿಕೆಯನ್ನ ವಿರೋಧಿಸಿದ ಕಾಂಗ್ರೆಸ್‌ ಇಂದು(ಶುಕ್ರವಾರ) ನಗರದಲ್ಲಿ ಟಾಂಗಾ ಚಲೋ ನಡೆಸಿದೆ. ಕೆಪಿಸಿಸಿ ಕಚೇರಿಯಿಂದ ಹೊರಟ ಜಾಥಾ ವಿಧಾನಸೌಧದವರೆಗೆ ಸಾಗಲಿದೆ. ಅಧಿವೇಶನದ ಕೊನೆ ದಿನ ಕಾಂಗ್ರೆಸ್‌ ಟಾಂಗಾ ಚಲೋ ನಡೆಸಿದೆ. ಅಧಿವೇಶನ ಆರಂಭದ ದಿನದಂದೂ ಕೂಡ ಬೆಲೆ ಏರಿಕೆಯನ್ನ ವಿರೋಧಿಸಿ ಎತ್ತಿನಗಾಡಿಯಲ್ಲಿ ಬರುವ ಮೂಲಕ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ನಮ್ಮ ಹೋರಾಟ ಹೀಗೆ ನಿರಂತರವಾಗಿ ಸಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!