ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

ಬೆಲೆ ಏರಿಕೆಗೆ ವಿರೋಧ: ಬೊಮ್ಮಾಯಿ ಸರ್ಕಾರ ಕಟ್ಟಿಹಾಕಲು ಕಾಂಗ್ರೆಸ್‌ ನಿರ್ಧಾರ

Suvarna News   | Asianet News
Published : Sep 24, 2021, 12:55 PM IST

*   ನಮ್ಮ ಹೋರಾಟ ನಿರಂತರ: ಸಿದ್ದರಾಮಯ್ಯ
*   ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ: ಡಿಕೆಶಿ
*   ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ 

ಬೆಂಗಳೂರು(ಸೆ.24): ಬೆಲೆ ಏರಿಕೆಯನ್ನ ವಿರೋಧಿಸಿದ ಕಾಂಗ್ರೆಸ್‌ ಇಂದು(ಶುಕ್ರವಾರ) ನಗರದಲ್ಲಿ ಟಾಂಗಾ ಚಲೋ ನಡೆಸಿದೆ. ಕೆಪಿಸಿಸಿ ಕಚೇರಿಯಿಂದ ಹೊರಟ ಜಾಥಾ ವಿಧಾನಸೌಧದವರೆಗೆ ಸಾಗಲಿದೆ. ಅಧಿವೇಶನದ ಕೊನೆ ದಿನ ಕಾಂಗ್ರೆಸ್‌ ಟಾಂಗಾ ಚಲೋ ನಡೆಸಿದೆ. ಅಧಿವೇಶನ ಆರಂಭದ ದಿನದಂದೂ ಕೂಡ ಬೆಲೆ ಏರಿಕೆಯನ್ನ ವಿರೋಧಿಸಿ ಎತ್ತಿನಗಾಡಿಯಲ್ಲಿ ಬರುವ ಮೂಲಕ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ನಮ್ಮ ಹೋರಾಟ ಹೀಗೆ ನಿರಂತರವಾಗಿ ಸಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸರ್ಕಾರವನ್ನ ಕೆಳಗಿಳಿಸುವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!